BMW ಅಪಘಾತ ಕೇಸ್: ಆರೋಪಿ ವಿರುದ್ಧ ಲುಕ್ಔಟ್ ನೋಟಿಸ್
Team Udayavani, Jul 8, 2024, 11:58 PM IST
ಮುಂಬಯಿ: ಮಹಿಳೆಯ ಸಾವಿಗೆ ಕಾರಣವಾದ ಮುಂಬಯಿಯ ಬಿಎಂಡಬ್ಲ್ಯು ಕಾರು ಅಪಘಾತ ಪ್ರಕರಣ ಸಂಬಂಧ ಆರೋಪಿ, ಶಿವಸೇನೆ ನಾಯಕನ 24 ವರ್ಷದ ಪುತ್ರನ ವಿರುದ್ಧ ಮುಂಬಯಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಆತನ ಪತ್ತೆಗೆ ಪೊಲೀಸರು 6 ತಂಡಗಳನ್ನೂ ರಚಿಸಿದ್ದಾರೆ.
ಇದೇ ವೇಳೆ, ಅಪಘಾತಕ್ಕೂ ಸ್ವಲ್ಪ ಸಮಯದ ಹಿಂದೆ ಆರೋಪಿ ಮಿಹಿರ್ ಶಾ, ಜುಹು ಬಳಿಯ ಬಾರ್ಗೆ ತೆರಳಿದ್ದು, ಅಲ್ಲಿ 18,730 ರೂ. ಬಿಲ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಿಲ್ನ ಪ್ರತಿ ಪೊಲೀ ಸರಿಗೆ ದೊರೆತಿದ್ದು, ಆತ ಮದ್ಯಪಾನ ಮಾಡಿರುವುದಕ್ಕೆ ಈ ಬಿಲ್ ಪುರಾವೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಪಘಾತ ನಡೆದ ಬಳಿಕ ಆರೋಪಿ ಮಿಹಿರ್ ತನ್ನ ಡ್ರೈವರ್ ರಾಜ್ರಿಷಿ ಬಿದಾವತ್ಗೆ ಕಾರ್ ನೀಡಿ ತಾನು ಪರಾರಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.