Maharashtra: ಹಾಸಿಗೆ ಪೆಟ್ಟಿಗೆಯೊಳಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ತಾಯಿ – ಮಗ
Team Udayavani, Sep 3, 2023, 10:11 AM IST
ಮಹಾರಾಷ್ಟ್ರ: ಹಾಸಿಗೆಯ ಪೆಟ್ಟಿಗೆಯೊಳಗೆ ತಾಯಿ – ಮಗನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ನೀಲಿಮಾ ಗಣೇಶ್ ಕಾಪ್ಸೆ(45), ಅವರ ಮಗ ಮಗ ಆಯುಷ್ ಕಾಪ್ಸೆ(22) ಮೃತರು.
ಶುಕ್ರವಾರ ಈ ಘಟನೆ ನಡೆದಿದ್ದು,ಮೊದಲಿಗೆ ನೆರೆಹೊರೆ ಅವರಿಗೆ ಮನೆಯಿಂದ ದುರ್ವಾಸನೆ ಬಂದಿದೆ. ಆ ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಕುಟುಂಬಸ್ಥರು ನಾಗ್ಪುರದಿಂದ ಬಂದಿದ್ದಾರೆ. ಮನೆಗೆ ಬೀಗ ಹಾಕಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Udhayanidhi Stalin: ಸನಾತನ ಧರ್ಮ ಮಲೇರಿಯಾ,ಡೆಂಗ್ಯೂ ಇದ್ದಂತೆ; ಸಚಿವ ಉದಯನಿಧಿ ಸ್ಟ್ಯಾಲಿನ್
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಮುಂಭಾಗದ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿರುವುದು ಮತ್ತು ಹಿಂಬಾಗಿಲನ್ನು ಮುಚ್ಚಿರುವುದು ಕಂಡುಬಂದಿದೆ. ಪೊಲೀಸರು ಒಂದು ಬಾಗಿಲನ್ನು ಒಡೆದು ಮನೆಯೊಳಗೆ ಪ್ರವೇಶ ಮಾಡಿದ್ದು, ಕೋಣೆಯಲ್ಲಿ ರಕ್ತದ ಕಲೆಗಳನ್ನು ನೋಡಿದ್ದಾರೆ. ಹಾಸಿಗೆಯ ಪೆಟ್ಟಿಗೆಯನ್ನು ತೆರೆದು ನೋಡಿದ್ದಾರೆ. ಈ ವೇಳೆ ಅದರೊಳಗೆ ತಾಯಿ – ಮಗನ ಮೃತದೇಹವನ್ನು ನೋಡಿದ್ದಾರೆ.
ನೆರೆಹೊರೆಯವರ ಪ್ರಕಾರ, ಘಟನೆಯ ನಂತರ ಮಹಿಳೆಯ ಹಿರಿಯ ಮಗ ನಾಪತ್ತೆಯಾಗಿದ್ದಾನೆ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Naxalites Encounter: ಛತ್ತೀಸ್ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!
Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…
Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.