![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 7, 2020, 6:33 PM IST
ಚೆನ್ನೈ: ದೇಶದ ನವರತ್ನ ಕಂಪೆನಿಗಳಲ್ಲಿ ಒಂದಾಗಿರುವ ಪ್ರಮುಖ ಸಾರ್ವಜನಿಕ ಉದ್ದಿಮೆಯ ಕಲ್ಲಿದ್ದಲು ಗಣಿಗಾರಿಕೆ ಕಂಪೆನಿಯಾಗಿರುವ ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ನ ಪ್ಲ್ಯಾಂಟ್ ನಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ವರದಿಯಾಗಿದೆ.
ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ತಮಿಳುನಾಡಿನ ಕುಡ್ಡಲೋರ್ ಜಿಲ್ಲೆಯಲ್ಲಿದೆ. ಈ ದುರ್ಘಟನೆಯಲ್ಲಿ ಕನಿಷ್ಟ ಏಳು ಜನರು ಗಾಯಗೊಂಡಿರುವುದಾಗಿ ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಎನ್.ಎಲ್.ಸಿ. ಕಂಪೆನಿಯ ಅಧಿಕಾರಿಗಳು ಇದೀಗ ಘಟನಾ ಸ್ಥಳಕ್ಕೆ ದೌಡಾಯಿಸಿರುವುದಾಗಿ ತಿಳಿದುಬಂದಿದೆ. ಜೊತೆಯಲ್ಲಿ ತಮಿಳುನಾಡು ಪೊಲೀಸ್ ಮತ್ತು ಅಗ್ನಿ ಶಾಮಕ ದಳವೂ ಸಹ ಘಟನಾ ಸ್ಥಳಕ್ಕೆ ದೌಡಾಯಿಸಿವೆ.
ಎನ್.ಎಲ್.ಸಿ. ಇಂಡಿಯಾ ಭಾರತ ಸರಕಾರದ ನವರತ್ನ ಕಂಪೆನಿಗಳಲ್ಲಿ ಒಂದಾಗಿದ್ದು ಪಳೆಯುಳಿಕೆ ಇಂಧನ ಕ್ಷೇತ್ರ ಹಾಗೂ ಉಷ್ಣವಿದ್ಯುತ್ ಸ್ಥಾವರ ಕ್ಷೇತ್ರಗಳಲ್ಲಿ ತನ್ನ ಉತ್ಪಾದನಾ ಕಾರ್ಯವನ್ನು ನಡೆಸುತ್ತಿರುವ ಕಂಪೆನಿಯಾಗಿದೆ.
After the horrific #VizagGasTragedy at LG Polymers leaving 13 dead & several injured, now a #boiler blast has been reported at Neyveli Lignite Corporation’s thermal power station in Cuddalore district in Tamil Nadu.
Praying for safety of all workers.pic.twitter.com/Aheo0ZQ4Yr
— Rofl Republic (@i_theindian) May 7, 2020
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.