![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 22, 2018, 3:45 PM IST
ಹೊಸದಿಲ್ಲಿ : ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳ ಕಾಯಿದೆಯಡಿ ಕಾನೂನು ಕ್ರಮ ಜರುಗಿಸುವ ಜಾರಿ ನಿರ್ದೇಶನಾಲಯದ ಕೋರಿಕೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ ಇಂದು ಗುರುವಾರ ವಜಾ ಮಾಡಿದೆ.
‘ವಿಜಯ್ ಮಲ್ಯ ಅವರನ್ನು ತಲೆ ಮರೆಸಿಕೊಂಡಿರುವ ಅರ್ಥಿಕ ಅಪರಾಧಿ ಎಂದು ಕಾಯಿದೆಯಡಿ ಘೋಷಿಸಬೇಕು’ ಎಂದು ಜಾರಿ ನಿರ್ದೇಶನಾಲಯ ಬಯಸಿದೆ.
ಈಗ ಮುಚ್ಚಿ ಹೋಗಿರುವ ಮಲ್ಯ ಅವರ ಕಿಂಗ್ ಫಿಶರ್ ಏರ್ ಲೈನ್ಸ್ ಮತ್ತು ಇತರ ಸಂಸ್ಥೆಗಳಿಗೆ ಬ್ಯಾಂಕುಗಳು ನೀಡಿರುವ ಸಾಲ ಮತ್ತು ಬಡ್ಡಿ ಸೇರಿ 9,990.07 ಕೋಟಿ ರೂ. ಮೊತ್ತ ಬಾಕಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯ್ ಮಲ್ಯ ಅವರು ಪ್ರಕೃತ ಲಂಡನ್ನಲ್ಲಿ ಭಾರತ ಸರಕಾರ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಪರವಾಗಿ ದಾಖಲಿಸಿರುವ ಗಡೀಪಾರು ಪ್ರಕರಣದ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.