![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 1, 2024, 6:20 AM IST
ಇಸ್ಲಾಮಾಬಾದ್: “ಇಂಡಿಯಾ ಜಿಂದಾಬಾದ್’… ಭಾರತೀಯರು ಹೆಮ್ಮೆಯಿಂದ ಹೇಳುತ್ತಿದ್ದ ಈ ಘೋಷವಾಕ್ಯವನ್ನು ಈಗ ಪಾಕಿಸ್ಥಾನೀಯರೂ ಕೂಡ ಹೆಮ್ಮೆಯಿಂದ ಹೇಳಿದ್ದಾರೆ. ಇದಕ್ಕೆ ಕಾರಣ, ಸಂಕಷ್ಟ ದಲ್ಲಿ ಸಿಕ್ಕಿದ್ದ ಪಾಕಿಸ್ಥಾನೀಯರನ್ನು ರಾಷ್ಟ್ರಬೇಧ ಮರೆತು ರಕ್ಷಿಸಿದ ಭಾರತದ ನೌಕಾಪಡೆಯ ಶೌರ್ಯ ಹಾಗೂ ಔದಾರ್ಯತೆ!.
ಯೆಮೆನ್ನ ಸೊಕೊತ್ರಾ ದ್ವೀಪದಲ್ಲಿ ಕಡಲ್ಗಳ್ಳರ ವಶವಾಗಿದ್ದ ಇರಾನಿಯನ್ ಮೂಲದ ಮೀನುಗಾರಿಕಾ ಹಡಗನ್ನು ಶನಿವಾರ ಭಾರತೀಯ ನೌಕಾಪಡೆಯು ಸತತ 12 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ಥಾನದ 23 ಪ್ರಜೆಗಳು ಸೇರಿದಂತೆ ಹಡಗಿನಲ್ಲಿದ್ದ ಎಲ್ಲ ಸಿಬಂದಿಯನ್ನು ರಕ್ಷಿಸಲಾಗಿತ್ತು. ಈ ವೇಳೆ ಪಾಕಿಸ್ಥಾನೀ ಯರು “ಇಂಡಿಯಾ ಜಿಂದಾಬಾದ್’ ಎಂದು ಘೋಷಣೆ ಮೊಳಗಿಸಿ, ಧನ್ಯವಾದ ಸಲ್ಲಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.