AIADMK ಚಿಹ್ನೆಗೆ ಲಂಚ: ವಂಚಕ ಸುಕೇಶ್ಗೆ ಜಾಮೀನು
Team Udayavani, Aug 31, 2024, 1:54 AM IST
ಹೊಸದಿಲ್ಲಿ: ಎಐಎಡಿಎಂಕೆ ಪಕ್ಷದ ಚುನಾವಣ ಚಿಹ್ನೆಗೆ ಸಂಬಂಧಿಸಿದಂತೆ ಲಂಚ ಪಡೆದ ಪ್ರಕರಣದಲ್ಲಿನ ಆರೋಪಿ ಸುಕೇಶ್ ಚಂದ್ರಶೇಖರ್ಗೆ ದಿಲ್ಲಿಯ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. 5 ಲಕ್ಷ ರೂ. ಜಾಮೀನು ಬಾಂಡ್ ಆಧಾರದಲ್ಲಿ ಬೇಲ್ ನೀಡಲಾಗಿದೆ. ಎಐಡಿಎಂಕೆ ವಿ.ಕೆ.ಶಶಿ ಕಲಾ ಬಣಕ್ಕೆ “ಎರಡು ಎಲೆಗಳ’ ಚಿಹ್ನೆ ಪಡೆಯಲು ಚುನಾವಣ ಆಯೋಗದ ಅಧಿಕಾರಿಗೆ ಲಂಚ ನೀಡಲು ಸುಕೇಶ್ ಮಧ್ಯವರ್ತಿ ಆಗಿದ್ದರೆಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ
Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ
Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ
Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್
‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.