![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-415x229.jpg)
Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!
Team Udayavani, Jun 27, 2024, 4:42 PM IST
![1-aaaa](https://www.udayavani.com/wp-content/uploads/2024/06/1-aaaa-9-620x356.jpg)
ಪಾಟ್ನಾ : ಬಿಹಾರದಲ್ಲಿ ಸೇತುವೆ ಕುಸಿತ ಸರಣಿ ಮುಂದುವರಿದಿದ್ದು ವಾರದೊಳಗೆ ನಾಲ್ಕನೇ ಸೇತುವೆ ಕುಸಿತು ಬಿದ್ದಿದೆ. ಕಿಶನ್ಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದು ಬಿದ್ದಿದೆ. ಕಂಕೈ ನದಿಯ ಉಪನದಿಯಲ್ಲಿ ಬಹದ್ದೂರ್ಗಂಜ್ ಮತ್ತು ದಿಘಲ್ಬ್ಯಾಂಕ್ ಬ್ಲಾಕ್ಗಳನ್ನು ಸಂಪರ್ಕಿಸುವ 70 ಮೀಟರ್ ಸೇತುವೆ ಕುಸಿದು ಬಿದ್ದಿದ್ದು ಎರಡು ಪಟ್ಟಣಗಳ ನಡುವಿನ ಸಂಪರ್ಕದ ಮೇಲೆ ಪರಿಣಾಮ ಬೀರಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ನದಿಯ ನೀರಿನ ಮಟ್ಟ ಹೆಚ್ಚಾಗಿದೆ ಮತ್ತು ಬಲವಾದ ಪ್ರವಾಹದಿಂದಾಗಿ ಸೇತುವೆಯ ಮಧ್ಯದಲ್ಲಿ ಹಲವಾರು ಪಿಲ್ಲರ್ಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸೆಲ್ಫೋನ್ ವೀಡಿಯೊಗಳು ವೈರಲ್ ಆಗಿವೆ. ಸೇತುವೆಯ ಮಧ್ಯ ಭಾಗವು ಕುಸಿದು ಬಿದಿದ್ದು ವೇಗವಾಗಿ ಹರಿಯುವ ನದಿ ನೀರನ್ನು ಬಹುತೇಕ ಸ್ಪರ್ಶಿಸುತ್ತಿರುವುದನ್ನು ತೋರಿಸಿದೆ, ಅದು ಯಾವಾಗ ಬೇಕಾದರೂ ಸಂಪೂರ್ಣವಾಗಿ ಕೊಚ್ಚಿ ಹೋಗಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ.
ಟಾಪ್ ನ್ಯೂಸ್
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-150x83.jpg)
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
![T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ](https://www.udayavani.com/wp-content/uploads/2024/06/rohit-virat-150x83.jpg)
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
![2-kushtagi](https://www.udayavani.com/wp-content/uploads/2024/06/2-kushtagi-150x90.jpg)
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
![1-24-sunday](https://www.udayavani.com/wp-content/uploads/2024/06/1-24-sunday-3-150x90.jpg)
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
![Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ](https://www.udayavani.com/wp-content/uploads/2024/06/Madikeri-Glass-Bridge-150x84.jpg)
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.