Budget 2024; ದೇಸಿ ವಸ್ತುಗಳ ರಫ್ತು ಉತ್ತೇಜನಕ್ಕೆ ಇ-ಕಾಮರ್ಸ್‌ ಹಬ್‌ ಸ್ಥಾಪನೆ

 8.37 ಲಕ್ಷ ಕೋಟಿ ರೂ.ರಫ್ತು ಗುರಿ

Team Udayavani, Jul 24, 2024, 1:48 AM IST

Budget 2024; Establishment of e-commerce hub to promote export of desi goods

ಹೊಸದಿಲ್ಲಿ: ದೇಶಿಯ ಕುಶಲ ಕರ್ಮಿಗಳ ಉತ್ಪನ್ನಗಳನ್ನು ವಿದೇಶಿ ಮಾರುಕಟ್ಟೆಗಳಲ್ಲೂ ಮಾರಾಟ ಮಾಡುವುದಕ್ಕೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ರಫ್ತು ಉತ್ತೇಜನಕ್ಕಾಗಿ ಸಾರ್ವಜನಿಕ-ಖಾಸಗಿ-ಪಾಲುದಾರಿಕೆ  (ಪಿಪಿಪಿ) ಮಾದರಿಯಲ್ಲಿ ಇ -ಕಾಮರ್ಸ್‌ ಹಬ್‌ ಸ್ಥಾಪಿಸುವುದಾಗಿ ಸರ್ಕಾರ ಘೋಷಿಸಿದೆ.

ಈಗಾಗಲೇ ಇ-ಕಾಮರ್ಸ್‌ ಸೇವೆಗಳ ಮೂಲಕ ದೇಶದಲ್ಲಿ 5 ಬಿಲಿಯನ್‌ ಡಾಲರ್‌ ಮೌಲ್ಯದ ಸರ ಕು ಗ ಳನ್ನು ರಫ‌¤ನ್ನು ಮಾಡಲಾಗುತ್ತಿದೆ. ಆದರೆ, ಚೀನಾದಲ್ಲಿ ಈ ಪ್ರಮಾಣ 300 ಬಿಲಿಯನ್‌ ಡಾಲರ್‌ಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕೆಲ ವರ್ಷದಲ್ಲಿ ಇ-ಕಾಮರ್ಸ್‌ ವೇದಿಕೆಗಳ ಮೂಲಕವೇ 50-100 ಬಿಲಿಯನ್‌ ಡಾಲರ್‌ ಮೌಲ್ಯದ ರಫ್ತು ಹೆಚ್ಚಿಸಲು ಯೋಜಿಸಲಾಗಿದೆ. ಇದಕ್ಕಾಗಿ ಸರಕು ಸೇವಾ ಚೌಕಟ್ಟಿನ ಅನ್ವಯ ಒಂದೇ ಸೂರಿನಡಿಯಲ್ಲಿ ದೇಶದ ರಫ್ತು ಸಂಬಂಧಿತ ಸೇವೆಗಳನ್ನು ತರುವುದಾಗಿ ಕೇಂದ್ರಸರ್ಕಾರ ತಿಳಿಸಿದೆ. ಇ- ಕಾಮರ್ಸ್‌ ಹಬ್‌ಗಳ ಮೂಲಕ ಸಣ್ಣ ಪುಟ್ಟ ವಸ್ತುಗಳನ್ನು (ಕರಕುಶಲ ವಸ್ತುಗಳು, ಆಭರಣಗಳನ್ನು ) ರಫ್ತು ಮಾಡಬಹುದಾಗಿದೆ.

ಇ-ಕಾಮರ್ಸ್‌ ಇತ್ತೀಚಿನ ವರ್ಷಗಳಲ್ಲಿ ಬೆಳೆಯುತ್ತಿರುವ ಬಹುದೊಡ್ಡ ವ್ಯಾಪಾರ ವೇದಿಕೆಯಾಗಿದ್ದು, ಕಳೆದ ವರ್ಷ ಭಾರತ 800 ಬಿಲಿಯನ್‌ ಡಾಲರ್‌ವರೆಗಿನ ವಹಿವಾಟನ್ನು ವಿದೇಶಗಳೊಂದಿಗೆ ಭಾರತ ನಡೆಸಿದೆ. ಇದು 2030ರ ವೇಳೆಗೆ 2 ಲಕ್ಷ ಕೋಟಿ ಡಾಲರ್‌ಗೆ ತಲುಪುವ ಸಾಧ್ಯತೆಗಳಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.