![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 5, 2022, 8:10 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ಉಕ್ರೇನ್ನಿಂದ ಗುರುವಾರ ದಿಲ್ಲಿಗೆ ವಾಪಸಾದ ಕೇರಳ ಮೂಲದ ವಿದ್ಯಾರ್ಥಿಯ ಬ್ಯಾಗ್ನಲ್ಲಿ ಬುಲೆಟ್ ಪತ್ತೆಯಾಗಿದೆ.
ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಸಿಐಎಸ್ಎಫ್ ನ ಸಿಬಂದಿ ವಿದ್ಯಾರ್ಥಿಯ ಬ್ಯಾಗ್ ಅನ್ನು ತಪಾಸಣೆ ನಡೆಸಿದ ವೇಳೆ ಗುಂಡು ಪತ್ತೆಯಾಯಿತು.
ತತ್ಕ್ಷಣ ಸಿಐಎಸ್ಎಫ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದರು. ದಿಲ್ಲಿಯಿಂದ ಏರ್ ಏಷ್ಯಾ ವಿಮಾನ ಮೂಲಕ ಗುರುವಾರವೇ ಈ ವಿದ್ಯಾರ್ಥಿ ಕೇರಳಕ್ಕೆ ಪ್ರಯಾಣ ಬೆಳೆಸಬೇಕಿತ್ತು.
ಯುದ್ಧಪೀಡಿತ ಪ್ರದೇಶದಿಂದ ತಾಯ್ನಾಡಿಗೆ ವಾಪಸಾದ ವಿದ್ಯಾರ್ಥಿಯ ಬ್ಯಾಗ್ನಲ್ಲಿ ಗುಂಡು ಪತ್ತೆಯಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದ್ದು ತನಿಖೆ ಮುಂದುವರಿದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.