![RadhaMohan-das](https://www.udayavani.com/wp-content/uploads/2024/07/RadhaMohan-das-415x249.jpg)
ಉತ್ತರಪ್ರದೇಶ: ಸಾಲ ವಸೂಲಿಗಾಗಿ 34 ಪ್ರಯಾಣಿಕರಿದ್ದ ಬಸ್ ಅಪಹರಣ, ಪೊಲೀಸರಿಂದ ತನಿಖೆ
ಬಸ್ ಅನ್ನು ಅಪಹರಿಸುವಾಗ 34 ಮಂದಿ ಪ್ರಯಾಣಿಕರಿದ್ದರು ಎಂದು ವರದಿ ಹೇಳಿದೆ.
Team Udayavani, Aug 19, 2020, 11:36 AM IST
![ಉತ್ತರಪ್ರದೇಶ: 34 ಪ್ರಯಾಣಿಕರಿದ್ದ ಬಸ್ ಅಪಹರಣ, ಪೊಲೀಸರಿಂದ ತನಿಖೆ](https://www.udayavani.com/wp-content/uploads/2020/08/Bus-kidnap-620x369.jpg)
Representative Image
ಲಕ್ನೋ: 34 ಪ್ರಯಾಣಿಕರಿದ್ದ ಬಸ್ ಅನ್ನು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಬುಧವಾರ ಬೆಳಗ್ಗೆ ನಡೆದಿರುವುದಾಗಿ ವರದಿ ತಿಳಿಸಿದೆ.
ಬಸ್ ನೊಳಗೆ ನುಗ್ಗಿ ಬಂದ ದುಷ್ಕರ್ಮಿಗಳು ಚಾಲಕ ಮತ್ತು ಸಹಾಯಕನನ್ನು ಬಲವಂತವಾಗಿ ಬಸ್ ನಿಂದ ಕೆಳಗೆ ಇಳಿಸಿ, ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಬಸ್ ಅನ್ನು ಅಪಹರಿಸುವಾಗ 34 ಮಂದಿ ಪ್ರಯಾಣಿಕರಿದ್ದರು ಎಂದು ವರದಿ ಹೇಳಿದೆ.
ಬಸ್ ಹರ್ಯಾಣದ ಗುರುಗ್ರಾಮದಿಂದ ಹೊರಟು ಮಧ್ಯಪ್ರದೇಶಕ್ಕೆ ತೆರಳುತ್ತಿದ್ದಾಗ ಲಕ್ನೋ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಈ ಕ್ರಿಮಿನಲ್ಸ್ ಗಳು ಫೈನಾನ್ಸ್ ಕಂಪನಿಯ ಉದ್ಯೋಗಿಗಳಂತೆ ನಟಿಸಿ ಬಸ್ ನಿಲ್ಲಿಸಿದ್ದರು ಎಂದು ತಿಳಿಸಿದೆ.
ಘಟನೆ ಬಗ್ಗೆ ಆಗ್ರಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜೀ ನ್ಯೂಸ್ ಜತೆ ಮಾತನಾಡಿದ ಎಸ್ ಎಸ್ ಪಿ, ಬಸ್ ಅಪಹರಣಕಾರರು ಶ್ರೀರಾಮ್ ಫೈನಾನ್ಸ್ ಗೆ ಸೇರಿದ ವ್ಯಕ್ತಿಗಳಾಗಿದ್ದಾರೆ. ಅಲ್ಲದೇ ಬಸ್ ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಾಲ ವಸೂಲಿಗಾಗಿ ಫೈನಾನ್ಸ್ ಕಂಪನಿ ಬಸ್ ಅಪಹರಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
![RadhaMohan-das](https://www.udayavani.com/wp-content/uploads/2024/07/RadhaMohan-das-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
![ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ](https://www.udayavani.com/wp-content/uploads/2024/07/snake-1-150x91.jpg)
Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
![Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ](https://www.udayavani.com/wp-content/uploads/2024/07/pramod-sawanth-150x90.jpg)
Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ
MUST WATCH
ಹೊಸ ಸೇರ್ಪಡೆ
![RadhaMohan-das](https://www.udayavani.com/wp-content/uploads/2024/07/RadhaMohan-das-150x90.jpg)
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ](https://www.udayavani.com/wp-content/uploads/2024/07/BK-Karuna-150x92.jpg)
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
![Nanna Devru; ದೇವ್ರ ನಂಬಿ ಬಂದ ಮಯೂರಿ](https://www.udayavani.com/wp-content/uploads/2024/07/nanna-devru-150x83.jpg)
Nanna Devru; ದೇವ್ರ ನಂಬಿ ಬಂದ ಮಯೂರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.