ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಅ. 30ರಂದು ಮತದಾನ


Team Udayavani, Oct 28, 2021, 6:03 AM IST

ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

ನವದೆಹಲಿ: ಕರ್ನಾಟಕದ ಸಿಂದಗಿ, ಹಾನಗಲ್‌ ವಿಧಾನಸಭೆಗಳ ಉಪಚುನಾವಣೆ ಸೇರಿದಂತೆ ದೇಶದ ಮೂರು ಲೋಕಸಭೆ ಹಾಗೂ 30 ವಿಧಾನಸಭೆ ಉಪ-ಚುನಾವಣೆಗಳಿಗಾಗಿ ಅ. 30ರಂದು ಮತದಾನ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗದ ನಿಯಮಗಳನುಸಾರ, ಬುಧವಾರದಂದು (ಅ. 27) ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಈ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ- ಕಾಂಗ್ರೆಸ್‌ ಪ್ರಮುಖ ರಣಕಲಿಗಳಾಗಿವೆ.

ಕೇಂದ್ರಾಡಳಿತ ಪ್ರದೇಶವಾದ ದ್ರಾದ್ರಾ ಮತ್ತು ನಗರ್‌ಹವೇಲಿ, ಹಿಮಾಚಲ ಪ್ರದೇಶದ ಮಂಡಿ, ಮಧ್ಯಪ್ರದೇಶದ ಖಾಂದವಾ ಲೋಕಸಭಾ ಕ್ಷೇತ್ರಗಳಲ್ಲಿ ಉಪ- ಚುನಾವಣೆ ನಡೆದರೆ, ಅಸ್ಸಾಂನ ಐದು, ಪಶ್ಚಿಮ ಬಂಗಾಳದ ನಾಲ್ಕು, ಮಧ್ಯಪ್ರದೇಶ- ಹಿಮಾಚಲ ಪ್ರದೇಶ- ಮೇಘಾಲಯದ ತಲಾ ಮೂರು, ಬಿಹಾರ-ಕರ್ನಾಟಕ- ರಾಜಸ್ಥಾನದಲ್ಲಿ ತಲಾ ಎರಡು ಹಾಗೂ ಆಂಧ್ರಪ್ರದೇಶ-ಹರ್ಯಾಣ-ಮಹಾರಾಷ್ಟ್ರ- ಮಿಜೋರಂ-ನಾಗಾಲ್ಯಾಂಡ್‌- ತೆಲಂಗಾಣದ ತಲಾ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ಅ. 30ರಂದು ಮತದಾನ ನಡೆಯಲಿದೆ.

ನ. 2ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.