![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 28, 2021, 6:03 AM IST
ನವದೆಹಲಿ: ಕರ್ನಾಟಕದ ಸಿಂದಗಿ, ಹಾನಗಲ್ ವಿಧಾನಸಭೆಗಳ ಉಪಚುನಾವಣೆ ಸೇರಿದಂತೆ ದೇಶದ ಮೂರು ಲೋಕಸಭೆ ಹಾಗೂ 30 ವಿಧಾನಸಭೆ ಉಪ-ಚುನಾವಣೆಗಳಿಗಾಗಿ ಅ. 30ರಂದು ಮತದಾನ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗದ ನಿಯಮಗಳನುಸಾರ, ಬುಧವಾರದಂದು (ಅ. 27) ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಈ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ- ಕಾಂಗ್ರೆಸ್ ಪ್ರಮುಖ ರಣಕಲಿಗಳಾಗಿವೆ.
ಕೇಂದ್ರಾಡಳಿತ ಪ್ರದೇಶವಾದ ದ್ರಾದ್ರಾ ಮತ್ತು ನಗರ್ಹವೇಲಿ, ಹಿಮಾಚಲ ಪ್ರದೇಶದ ಮಂಡಿ, ಮಧ್ಯಪ್ರದೇಶದ ಖಾಂದವಾ ಲೋಕಸಭಾ ಕ್ಷೇತ್ರಗಳಲ್ಲಿ ಉಪ- ಚುನಾವಣೆ ನಡೆದರೆ, ಅಸ್ಸಾಂನ ಐದು, ಪಶ್ಚಿಮ ಬಂಗಾಳದ ನಾಲ್ಕು, ಮಧ್ಯಪ್ರದೇಶ- ಹಿಮಾಚಲ ಪ್ರದೇಶ- ಮೇಘಾಲಯದ ತಲಾ ಮೂರು, ಬಿಹಾರ-ಕರ್ನಾಟಕ- ರಾಜಸ್ಥಾನದಲ್ಲಿ ತಲಾ ಎರಡು ಹಾಗೂ ಆಂಧ್ರಪ್ರದೇಶ-ಹರ್ಯಾಣ-ಮಹಾರಾಷ್ಟ್ರ- ಮಿಜೋರಂ-ನಾಗಾಲ್ಯಾಂಡ್- ತೆಲಂಗಾಣದ ತಲಾ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ಅ. 30ರಂದು ಮತದಾನ ನಡೆಯಲಿದೆ.
ನ. 2ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ:ಫಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.