3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ


Team Udayavani, Jun 26, 2022, 9:45 PM IST

voter

Bye-election, results ,glance,BJP,

ನವದೆಹಲಿ : ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23 ರಂದು ನಡೆದ ಉಪಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಗೆಲುವಿನ ವಿವರ ಈ ಕೆಳಗಿನಂತಿವೆ.

ಉತ್ತರ ಪ್ರದೇಶ
ರಾಂಪುರ ಲೋಕಸಭಾ ಸ್ಥಾನ

ಬಿಜೆಪಿಯ ಘನಶ್ಯಾಮ್ ಲೋಧಿ ಅವರು ಎಸ್‌ಪಿಯ ಮೊಹಮ್ಮದ್ ಅಸಿಂ ರಾಜಾ ಅವರನ್ನು 42,192 ಮತಗಳಿಂದ ಸೋಲಿಸಿದರು.

ಅಜಂಗಢ ಲೋಕಸಭಾ ಸ್ಥಾನ

ಬಿಜೆಪಿಯ ದಿನೇಶ್ ಲಾಲ್ ಯಾದವ್ ‘ನಿರಾಹುವಾ’ ಅವರು ಸಮೀಪದ ಪ್ರತಿಸ್ಪರ್ಧಿ ಎಸ್‌ಪಿಯ ಧರ್ಮೇಂದ್ರ ಯಾದವ್ ಅವರನ್ನು 8,679 ಮತಗಳಿಂದ ಸೋಲಿಸಿದ್ದಾರೆ.

ಪಂಜಾಬ್ : ಸಂಗ್ರೂರ್ ಲೋಕಸಭಾ ಸ್ಥಾನ

ಶಿರೋಮಣಿ ಅಕಾಲಿ ದಳ (ಅಮೃತಸರ) ನ ಸಿಮ್ರಂಜಿತ್ ಸಿಂಗ್ ಮಾನ್ ಅವರು 5,822 ಮತಗಳಿಂದ ಹತ್ತಿರದ ಸ್ಪರ್ಧಿ ಆಪ್ ಅಭ್ಯರ್ಥಿ ಗುರ್ಮೈಲ್ ಸಿಂಗ್ ಅವರನ್ನು ಸೋಲಿಸಿದರು.

ತ್ರಿಪುರ

ಟೌನ್ ಬರ್ದೋವಾಲಿ ವಿಧಾನಸಭಾ ಕ್ಷೇತ್ರ

ತ್ರಿಪುರ ಮುಖ್ಯಮಂತ್ರಿ ಬಿಜೆಪಿಯ ಮಾಣಿಕ್ ಸಹಾ ಅವರು ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಆಶಿಶ್ ಕುಮಾರ್ ಸಹಾ ಅವರನ್ನು 6,104 ಮತಗಳಿಂದ ಸೋಲಿಸಿದ್ದಾರೆ.

ಅಗರ್ತಲಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ ನ ಸುದೀಪ್ ರಾಯ್ ಬರ್ಮನ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಶೋಕ್ ಸಿನ್ಹಾ ಅವರನ್ನು 3,163 ಮತಗಳಿಂದ ಸೋಲಿಸಿದ್ದಾರೆ.

ಜುಬಾರಾಜನಗರ ವಿಧಾನಸಭಾ ಕ್ಷೇತ್ರ

ಬಿಜೆಪಿಯ ಮಲಿನಾ ದೇಬನಾಥ್ ಅವರು ಸಮೀಪದ ಪ್ರತಿಸ್ಪರ್ಧಿ ಸಿಪಿಐ(ಎಂ) ನ ಶೈಲೇಂದ್ರ ಚಂದ್ರನಾಥ್ ಅವರನ್ನು 4,572 ಮತಗಳಿಂದ ಸೋಲಿಸಿದ್ದಾರೆ.

ಸುರ್ಮಾ ಅಸೆಂಬ್ಲಿ ಸೀಟ್

ಬಿಜೆಪಿಯ ಸ್ವಪ್ನಾ ದಾಸ್ ಅವರು ಸಮೀಪದ ಪ್ರತಿಸ್ಪರ್ಧಿ ತಿಪ್ರಾ ಮೋಥಾದ ಬಾಬುರಾಮ್ ಸತ್ನಾಮಿ ಅವರನ್ನು 4,583 ಮತಗಳಿಂದ ಸೋಲಿಸಿದ್ದಾರೆ.

ದೆಹಲಿ

ರಾಜಿಂದರ್ ನಗರ ವಿಧಾನಸಭಾ ಕ್ಷೇತ್ರ

ಆಪ್ ನ ದುರ್ಗೇಶ್ ಪಾಠಕ್ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರಾಜೇಶ್ ಭಾಟಿಯಾ ಅವರನ್ನು 11,468 ಮತಗಳಿಂದ ಸೋಲಿಸಿದ್ದಾರೆ.

ಜಾರ್ಖಂಡ್

ಮಂದರ್ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌ನ ಶಿಲ್ಪಿ ನೇಹಾ ಟಿರ್ಕಿ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಗಂಗೋತ್ರಿ ಕುಜೂರ್ ಅವರನ್ನು 23,517 ಮತಗಳಿಂದ ಸೋಲಿಸಿದ್ದಾರೆ.

ಆಂಧ್ರಪ್ರದೇಶ

ಆತ್ಮಕೂರು ವಿಧಾನಸಭಾ ಕ್ಷೇತ್ರ

ವೈಎಸ್‌ಆರ್‌ಸಿಯ ಮೇಕಪತಿ ವಿಕ್ರಮ್ ರೆಡ್ಡಿ ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಜಿ ಭರತ್ ಕುಮಾರ್ ಯಾದವ್ ಅವರನ್ನು 82,888 ಮತಗಳಿಂದ ಸೋಲಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ : ಶಿವಸೇನೆಯ 15 ಬಂಡಾಯ ಶಾಸಕರಿಗೆ ಕೇಂದ್ರದಿಂದ Y+ ಭದ್ರತೆ, ಶಿಂಧೆ ಹೆಸರು ಮಾಯ 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.