![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 20, 2019, 12:30 AM IST
ಹೊಸದಿಲ್ಲಿ: ಬಹು ದಿನಗಳ ನಿರೀಕ್ಷೆಯಾಗಿದ್ದ ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ತೆಯನ್ನು ಶೇ. 3ರಷ್ಟು ಹೆಚ್ಚಿ ಸಲು ಕೇಂದ್ರ ಸಂಪುಟ ಸಮ್ಮತಿ ಸಿದೆ. ಮಂಗಳವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಸಮ್ಮತಿಸಲಾಗಿದೆ.
ಈ ಜ.1ರಿಂದಲೇ ಇದು ಅನ್ವಯಿಸಲಿದ್ದು, 1.1 ಕೋಟಿಯಷ್ಟಿರುವ ಕೇಂದ್ರ ಸರಕಾರಿ ನೌಕರರು, ಪಿಂಚಣಿದಾರರಿಗೆ ನೆರವಾಗಲಿದೆ. ಸಂಪುಟ ಸಭೆ ಬಳಿಕ ಈ ವಿಷಯ ತಿಳಿಸಿದ ಕೇಂದ್ರ ವಿತ್ತ ಸಚಿವ ಜೇಟ್ಲಿ, ಕೇಂದ್ರ ನೌಕರರ ತುಟ್ಟಿ ಭತ್ತೆ ಶೇ. 9ರಿಂದ ಶೇ. 12ಕ್ಕೆ ಏರಲಿದೆ. ಇದು ಕೇಂದ್ರದ 48.41 ಲಕ್ಷ ನೌಕರರಿಗೆ ಹಾಗೂ 62.03 ಲಕ್ಷ ಪಿಂಚಣಿ ದಾರರಿಗೆ ನೆರವಾಗಲಿದೆ. 7ನೇ ವೇತನ ಆಯೋಗದ ಶಿಫಾರಸಿನಂತೆ ಇದನ್ನು ಜಾರಿಗೊಳಿಸಲಾಗುತ್ತಿದೆ ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.