Cabinet approves: ರೈತಗೆ ಬಂಪರ್; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ
6 ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಲು ಸಂಪುಟ ನಿರ್ಧಾರ
Team Udayavani, Oct 17, 2024, 6:45 AM IST
ಹೊಸದಿಲ್ಲಿ: 2025-26ನೇ ಸಾಲಿಗೆ ಅನ್ವಯವಾಗುವಂತೆ ಹಿಂಗಾರು ಬೆಳೆಗಳಿಗೆ ಹೊಸ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದ್ದು, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಿಂಗಾರು ಸಮಯದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗೋಧಿಯ ಬೆಂಬಲ ಬೆಲೆಯನ್ನು ಕ್ವಿಂಟಾಲ್ಗೆ 150 ರೂ. ಹೆಚ್ಚಳ ಮಾಡಲಾಗಿದ್ದು, ಬೆಲೆ 2,425 ರೂ.ಗೆ ಏರಿಕೆ ಯಾಗಿದೆ. ಸಾಸಿವೆ ಬೆಲೆಯನ್ನು ಕ್ವಿಂಟಾಲ್ಗೆ 300 ರೂ. ಏರಿಸಿದ್ದು, 5,650 ರೂ.ನಿಂದ 5,950 ರೂ.ಗೆಏರಿದೆ. ಕಡಲೆ ಕಾಳಿನ ಬೆಂಬಲ ಬೆಲೆಯನ್ನು 210 ರೂ. ಹೆಚ್ಚಿಸಲಾಗಿದೆ.
ಪಿಎಂ ಅನ್ನದಾತ ಯೋಜನೆಗೆ 35,000 ಕೋಟಿ ರೂ.
ರೈತರಿಗೆ ಲಾಭ ಒದಗಿಸುವ ಜತೆಗೆ ಮಾರುಕಟ್ಟೆ ದರವನ್ನು ನಿಯಂತ್ರಿಸುವ ಪ್ರಧಾನಮಂತ್ರಿ ಅನ್ನದಾತ ಅಯಾ ಸಂರಕ್ಷಣ ಅಭಿಯಾನ ಯೋಜನೆಗೆ 35,000 ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸುಗ್ಗಿಯ ಸಮಯದಲ್ಲಿ ರೈತರು ಬೆಲೆ ಕುಸಿತದಿಂದ ಕಂಗಾಲಾಗುವುದನ್ನು ಈ ಯೋಜನೆ ತಪ್ಪಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!
Investigation: ಗೆಳೆಯನನ್ನು ಸಿಲುಕಿಸಲು ಬಾಲಕನಿಂದ ಟ್ವೀಟ್ ಬಾಂಬ್!
Security Decision: ಇನ್ನು ಗಣ್ಯರಿಗೆ ಎನ್ಎಸ್ಜಿ ಕಮಾಂಡೋ ಭದ್ರತೆ ಇಲ್ಲ
Canada vs India: ಖಲಿಸ್ಥಾನಿಗಳಿಗೆ ಪಾಕ್ ಗುಪ್ತಚರ ಸಂಸ್ಥೆ ನೆರವು: ಕೆನಡಾ ಮಾಹಿತಿ!
Baba Siddique Case: ಯೂಟ್ಯೂಬ್ ನೋಡಿ ಗನ್ ಬಳಕೆ ಕಲಿತಿದ್ದ ಹಂತಕರು!
MUST WATCH
ಹೊಸ ಸೇರ್ಪಡೆ
Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
ಭಾರತದ ವನಿತಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಕ್ಯಾಪ್ಟನ್ಸಿಗೆ ಕುತ್ತು?
Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು
By Election: ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.