High Court; ಕೇಜ್ರಿವಾಲ್ಗೆ ಜಾಮೀನು ಕೊಡಬಹುದೇ?
Team Udayavani, Jul 6, 2024, 12:48 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐಗೆ ಶುಕ್ರವಾರ ದಿಲ್ಲಿ ಹೈಕೋರ್ಟ್ ಸೂಚಿಸಿದೆ. ಸಿಬಿಐ ತನ್ನನ್ನು ಕಾನೂನುಬಾಹಿರವಾಗಿ ವಶದಲ್ಲಿಟ್ಟುಕೊಂಡಿದೆಯೆಂದು ಕೇಜ್ರಿ ವಾಲ್ ಜಾಮೀನು ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಪೀಠ ಜು. 17ರೊಳಗೆ ಉತ್ತರಿಸುವಂತೆ ಸಿಬಿಐಗೆ ಸೂಚಿಸಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.