ಅಶ್ಲೀಲ ವಿಡಿಯೋ ಅಪ್‌ ಲೋಡ್‌ ತಡೆ ಸಾಧ್ಯವಿಲ್ಲವೇ ? ಗೂಗಲ್‌ಗೆ ಸುಪ್ರೀಂ


Team Udayavani, Feb 22, 2017, 7:42 PM IST

Supreme Court-700.jpg

ಹೊಸದಿಲ್ಲಿ : ವೆಬ್‌ಸೈಟ್‌ಗಳಲ್ಲಿ ಲೈಂಗಿಕ ಹಿಂಸೆಯ ವಿಡಿಯೋ ಅಪ್‌ ಲೋಡ್‌ ಮಾಡುವುದನ್ನು ತಡೆಯಲು ಸಾಧ್ಯವೇ ಎಂದು ತಿಳಿಸುವಂತೆ ಸುಪ್ರೀಂ ಕೋರ್ಟ್‌ ಇಂದು ಇಂಟರ್‌ನೆಟ್‌ ಸೇವಾ ಪೂರೈಕೆದಾರ ಗೂಗಲ್‌ ಸಂಸ್ಥೆಯನ್ನು ಕೇಳಿಕೊಂಡಿದೆ. 

ಲೈಂಗಿಕ ಹಿಂಸೆಯ ವಿಡಿಯೋಗಳನ್ನು ಅಪ್‌ ಲೋಡ್‌ ಮಾಡುವ ಪ್ರಕ್ರಿಯೆಯನ್ನು ತಡೆಯುವ ಬಗ್ಗೆ ಗೂಗಲ್‌ ಸಂಸ್ಥೆಯೊಳಗೆ ಯಾವ ರೀತಿಯ ವ್ಯವಸ್ಥೆ ಇದೆ; ವೆಬ್‌ಸೈಟ್‌ಗಳಿಗೆ ಅಂತಹ ಅಶ್ಲೀಲ ವಿಡಿಯೋ ಅಪ್‌ ಲೋಡ್‌ ಮಾಡುವುದನ್ನು ಎಷ್ಟರ ಮಟ್ಟಿಗೆ ಗುರುತಿಸಲು ಮತ್ತು ತಡೆಯಲು ಸಾಧ್ಯವಿದೆ ಎಂದು ಜಸ್ಟಿಸ್‌ ಎಂ ಬಿ ಲೋಕೂರ್‌ ಮತ್ತು  ಯು ಯು ಲಲಿತ್‌ ಅವರನ್ನು ಒಳಗೊಂಡ ಪೀಠವು ಗೂಗಲ್‌ ಸಂಸ್ಥೆಯನ್ನು ಕೇಳಿತು. 

“ನಾವು ಸರಳವಾಗಿ ನಿಮ್ಮನ್ನು ಕೇಳುತ್ತಿದ್ದೇವೆ – ಅಶ್ಲೀಲ ವಿಡಿಯೋಗಳನ್ನು ವೆಬ್‌ಸೈಟ್‌ಗಳಿಗೆ ಅಪ್‌ಲೋಡ್‌ ಮಾಡುವುದನ್ನು ತಡೆಯಲು ನಿಮ್ಮಿಂದ ಸಾಧ್ಯವಿಲ್ಲವೇ?’ ಎಂದು ನ್ಯಾಯ ಪೀಠವು ಗೂಗಲ್‌ ಇಂಡಿಯಾ ಸಂಸ್ಥೆಯನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರನ್ನು ಪ್ರಶ್ನಿಸಿತು. 

ಈ ವಿಷಯದಲ್ಲಿ ಬೇಷರತ್‌ ಆಗಿ ಸಹಕರಿಸಲು ಕಂಪೆನಿಯು ಸಿದ್ಧವಿದೆ; ಅಶ್ಲೀಲ ವಿಡಿಯೋಗಳು ಅಪ್‌ಲೋಡ್‌ ಆದಾಗ ಆ ಬಗ್ಗೆ ಕಂಪೆನಿಗೆ ತಿಳಿಸಿದಲ್ಲಿ ಅದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದು ಎಂದು ಸಿಂಘ್ವಿ  ಹೇಳಿದರು.

ಆದರೆ ಇಂತಹ ಮಾಹಿತಿಯು ಸರಕಾರದಿಂದ ಅಥವಾ ನ್ಯಾಯ ತೀರ್ಮಾನದ ಅಧಿಕಾರಿಯಿಂದ ಕಂಪೆನಿಗೆ ದೊರಕಬೇಕು; 36 ತಾಸುಗಳ ಒಳಗೆ ಅಂತಹ ಅಶ್ಲೀಲ ವಿಡಿಯೋಗಳನ್ನು ವೆಬ್‌ಸೈಟ್‌ಗಳಿಂದ ಅಳಿಸಿ ಹಾಕಲು ಸಾಧ್ಯವಿದೆ ಎಂದು ಸಿಂಘ್ವಿ  ಹೇಳಿದರು.  

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.