India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!
2 ದೇಶಗಳ ಆಮದು, ರಫ್ತು ಅಂದಾಜಿಸಿ ವಿಶ್ಲೇಷಣೆ
Team Udayavani, Oct 17, 2024, 10:00 AM IST
ಹೊಸದಿಲ್ಲಿ: ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ಬೆನ್ನಲ್ಲೇ ಭಾರತದ ಮೇಲೆ ನಿರ್ಬಂಧ ವಿಧಿಸುವ ಮಾತುಗಳನ್ನು ಕೆನಡಾದ ನಾಯಕರು ಆಡುತ್ತಿದ್ದಾರೆ. ಹೀಗಾದಲ್ಲಿ ಭಾರತಕ್ಕಿಂತ ಕೆನಡಾಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಭಾರತ ಮತ್ತು ಕೆನಡಾ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಬೇಳೆ ಕಾಳುಗಳು ವಿನಿಮಯವಾಗುತ್ತವೆ. ಬೇಳೆ ಕಾಳುಗಳನ್ನು ಪಡೆಯಲು ಕೆನಡಾ ಭಾರತವನ್ನು ಅವಲಂಬಿಸಿದ್ದರೆ, ಭಾರತ ಕೆನಡಾ ಸೇರಿ ಇತರ ದೇಶಗಳಿಂದಲೂ ಆಮದು ಮಾಡಿಕೊಳ್ಳುತ್ತಿದೆ. ಒಂದು ವೇಳೆ ಕೆನಡಾ ನಿರ್ಬಂಧ ವಿಧಿಸಿದರೆ ಕೆನಡಾದಲ್ಲಿ ಬೇಳೆ-ಕಾಳುಗಳ ಬೆಲೆ ಗಗನಕ್ಕೇÃಬಹುದು ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಅಲ್ಲದೇ ಭಾರತದ ರಫ್ತು ಪ್ರಮಾಣ 44.5 ಸಾವಿರ ಕೋಟಿ ರೂ.ನಷ್ಟಿದ್ದರೆ, ಆಮದು 35 ಸಾವಿರ ಕೋಟಿ ರೂ.ನಷ್ಟಿದೆ. ಭಾರತ ರಫ್ತು ಮಾಡುವ ವಸ್ತುಗಳಲ್ಲಿ ಪ್ಯಾಕ್ ಮಾಡಲಾದ ಔಷಧಗಳು ಮೊದಲ ಸ್ಥಾನದಲ್ಲಿವೆ. ಹೀಗಾಗಿ ಭಾರತದ ಮೇಲೆ ನಿರ್ಬಂಧ ವಿಧಿಸುವುದು ಕೆನಡಾಗೆ ಕಷ್ಟಸಾಧ್ಯವಾದುದು ಎಂದು ವಿಶ್ಲೇಷಣೆಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…
Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು
Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ
Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು
Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ
MUST WATCH
ಹೊಸ ಸೇರ್ಪಡೆ
Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ
Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…
Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ
Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.