GOA ಮೊದಲು ಹಳೆಯ ಕ್ಯಾಸಿನೊ ಬೋಟ್‍ಗಳನ್ನು ರದ್ದುಗೊಳಿಸಿ: ಕ್ಯಾಪ್ಟನ್ ವಿರಿಯಾಟೊ

15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಮುಂದಾದ ಗೋವಾ ಸರ್ಕಾರ

Team Udayavani, Jun 3, 2023, 1:45 PM IST

GOA ಮೊದಲು ಹಳೆಯ ಕ್ಯಾಸಿನೊ ಬೋಟ್‍ಗಳನ್ನು ರದ್ದುಗೊಳಿಸಿ: ಕ್ಯಾಪ್ಟನ್ ವಿರಿಯಾಟೊ

ಪಣಜಿ: 15 ವರ್ಷಕ್ಕಿಂತ ಹಳೆಯದಾದ ವಾಹನಗಳನ್ನು ಸ್ಕ್ರ್ಯಾಪ್ ಮಾಡುವ ಯೋಜನೆಗಾಗಿ ಸರ್ಕಾರ ಮತ್ತು ಸಾರಿಗೆ ಸಚಿವ ಮಾವಿನ್ ಗುಡಿನ್ಹೋ ಅವರನ್ನು ಕಾಂಗ್ರೆಸ್ ನಾಯಕ ಕ್ಯಾಪ್ಟನ್ ವಿರಿಯಾಟೊ ಫೆರ್ನಾಂಡಿಸ್  ಟೀಕಿಸಿದ್ದಾರೆ.

ಈ ವಾಹನಗಳನ್ನು ಸ್ಕ್ರ್ಯಾಪ್ ಮಾಡುವ ಮೊದಲು ಹಳೆಯ ಕ್ಯಾಸಿನೊ ಬೋಟ್‍ಗಳನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಅವರು ಸೂಚಿಸಿದ್ದಾರೆ.

ರಾಜ್ಯದಲ್ಲಿ ಬಾಡಿಗೆ ಓಡಿಸುವ ಬಾಡಿಗೆ ಬೈಕ್ ಮತ್ತು ಕಾರುಗಳಲ್ಲಿ ಹೆಚ್ಚಿನವು  ಹಳೆಯದಾಗಿರಬಹುದು. ಆದರೆ ಅವರು ಈ ವಾಹನಗಳ ಮೂಲಕವೇ ತಮ್ಮ ಕುಟುಂಬದ ಉದರ ನಿರ್ವಹಣೆ ಮಾಡಿಕೊಳ್ಳುತ್ತಾರೆ. ಈ  ಸರ್ಕಾರ ಈ ಬಗ್ಗೆ ಇಷ್ಟೊಂದು ಕಠಿಣ ನಿಲುವು ತಳೆಯುವುದು ಸರಿಯಲ್ಲ. ಸರ್ಕಾರಕ್ಕೆ ಮಾಲಿನ್ಯದ ಬಗ್ಗೆ ಕಾಳಜಿ ಇದ್ದರೆ, ಮೊದಲು ಮಾಂಡವಿ ನದಿಯಿಂದ ಕ್ಯಾಸಿನೊ ಹಡಗುಗಳನ್ನು ತೆಗೆದುಹಾಕಬೇಕು ಎಂದು ಫೆರ್ನಾಂಡಿಸ್ ಹೇಳಿದರು.

ಕ್ಯಾಸಿನೊ ನಿರ್ವಾಹಕರು ಹಳೆಯ ಹಡಗುಗಳನ್ನು ಕ್ಯಾಸಿನೊ ಹಡಗುಗಳಾಗಿ ಸಿದ್ಧಪಡಿಸಿದ್ದಾರೆ. ಈ ಕ್ಯಾಸಿನೊಗಳು ಬೃಹತ್ ಶಕ್ತಿಯುತ ಎಂಜಿನ್‍ಗಳನ್ನು ಹೊಂದಿದ್ದು ಅದು ಭಾರಿ ಮಾಲಿನ್ಯವನ್ನು ಉಂಟುಮಾಡುತ್ತದೆ. “ಡೈರೆಕ್ಟರ್ ಜನರಲ್ ಆಫ್ ಶಿಪ್ಪಿಂಗ್ ಫೆಬ್ರವರಿ 24, 2023 ರಂದು 25 ವರ್ಷಕ್ಕಿಂತ ಹಳೆಯದಾದ ಹಡಗುಗಳನ್ನು ಸ್ಕ್ರ್ಯಾಪ್ ಮಾಡಲು ಅಥವಾ ಮರು ಪ್ರಮಾಣೀಕರಿಸಲು ಹೊಸ ಆದೇಶವನ್ನು ಹೊರಡಿಸಿದೆ. ಈ ದೋಣಿಗಳನ್ನು ಮರು ಪ್ರಯಾಣೀಕರಿಸಬಹುದಾದರೆ, ರಸ್ತೆ ವಾಹನಗಳನ್ನು ಸರ್ಕಾರ ಏಕೆ ಮರು ಪ್ರಯಾಣೀಕರಿಸಲು ಸಾಧ್ಯವಿಲ್ಲ,” ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.