Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ


Team Udayavani, Sep 27, 2024, 11:04 AM IST

Gold Stolen: ಹಾಡಹಗಲೇ ಕಾರು ಅಡ್ಡಗಟ್ಟಿ, ಇಬ್ಬರನ್ನು ಅಪಹರಿಸಿ 2.5 ಕೆಜಿ ಚಿನ್ನ ದೋಚಿದ ತಂಡ

ತ್ರಿಶೂರ್: ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲೇ ಹನ್ನೆರಡು ಮಂದಿಯ ತಂಡವೊಂದು ಚಿನ್ನದ ವ್ಯಾಪಾರಿಗಳಿದ್ದ ಕಾರನ್ನು ಅಡ್ಡಗಟ್ಟಿ ಇಬ್ಬರನ್ನು ಅಪಹರಿಸಿ ಅವರ ಬಳಿಯಿದ್ದ 2.5 ಕೆಜಿ ಚಿನ್ನಾಭರಣ ದೋಚಿದ ಆಘಾತಕಾರಿ ಘಟನೆ ತ್ರಿಶೂರ್ ನ ರಾಷ್ಟ್ರೀಯ ಹೆದ್ದಾರಿಯ ಕುಥಿರಾನ್ ಬಳಿ ಕಳೆದ ಬುಧವಾರ(ಸೆ.೨೫) ರಂದು ನಡೆದಿದೆ.

ಮೂರೂ ಎಸ್‌ಯುವಿ ಕಾರಿನಲ್ಲಿ ಬಂದ ಹನ್ನೆರಡು ಮಂದಿಯ ತಂಡ ಚಿನ್ನದ ವ್ಯಾಪಾರಿಗಳಿದ್ದ ಕಾರನ್ನು ಹೆದ್ದಾರಿ ಮಧ್ಯದಲ್ಲಿ ಅಡ್ಡಗಟ್ಟಿ ಕಾರಿನಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿ ಅವರನ್ನು ಅಪಹರಿಸಿ ಬಳಿಕ ಅವರ ಬಳಿಯಿದ್ದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆ ನಡೆಸುವ ದೃಶ್ಯ ಅಲ್ಲಿದ್ದ ಕಾರಿನ ಡ್ಯಾಶ್ ಬೋರ್ಡ್ ನಲ್ಲಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಏನಿದು ಪ್ರಕರಣ:
ತ್ರಿಶೂರ್‌ನ ಕಿಜಕ್ಕೆಕೋಟಾದ ಚಿನ್ನದ ವ್ಯಾಪಾರಿ ಅರುಣ್ ಸನ್ನಿ ಮತ್ತು ಅವರ ಸ್ನೇಹಿತ ಪೊಟ್ಟಾ ನಿವಾಸಿ ರೋಜಿ ಥಾಮಸ್ ಇಬ್ಬರು ಚಿನ್ನದ ವ್ಯಾಪಾರಿಗಳು ಬುಧವಾರ ಬೆಳಗ್ಗೆ 11.15ಕ್ಕೆ ತಮ್ಮ ಕಾರಿನಲ್ಲಿ ಸುಮಾರು 2.5ಕೆಜಿ ಚಿನ್ನವನ್ನು ಕೊಯಮತ್ತೂರಿನಿಂದ ತ್ರಿಶೂರ್‌ಗೆ ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದರು ಎನ್ನಲಾಗಿದೆ. ಕಾರು ಕುಥಿರಾನ್ ಹೆದ್ದಾರಿಯಲ್ಲಿ ಬರುತ್ತಿದ್ದಂತೆ ಎರಡು ಇನ್ನೋವಾ ಹಾಗೂ ಒಂದು ರೆನಾಲ್ಟ್ ಕಾರಿನಲ್ಲಿ ಬಂದ ಹನ್ನೆರಡು ಮಂಜು ಮುಸುಧಾರಿಗಳ ತಂಡ ಕಾರನ್ನು ಅಡ್ಡಗಟ್ಟಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರ ಮೇಲೆ ಹಲ್ಲೆ ನಡೆಸಿ ಅವರ ಕಾರಿನಲ್ಲಿದ್ದ ಚಿನ್ನದ ಬ್ಯಾಗ್ ಎಗರಿಸಿ ಬಳಿಕ ಇಬ್ಬರನ್ನೂ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಘಟನೆಯ ದೃಶ್ಯ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಅಳವಡಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ನಡೆದ ಕೆಲ ಹೊತ್ತಿನಲ್ಲೇ ಅಪಹರಣಕ್ಕೊಳಗಾದ ಇಬ್ಬರನ್ನು ತಂಡ ಕಾರಿನಿಂದ ಇಳಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಪೀಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಕ್ಯಾಮೆರಾ ಆಧಾರದ ಮೇಲೆ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Dwayne Bravo: ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ನಿವೃತ್ತಿಯಾದ ʼಚಾಂಪಿಯನ್‌ʼ ಬ್ರಾವೋ

ಟಾಪ್ ನ್ಯೂಸ್

PAKvsSA: Pakistan players’ excessive behaviour: ICC fines three including Shaheen Afridi

PAKvsSA: ಪಾಕ್‌ ಆಟಗಾರರ ಅತಿರೇಕ: ಶಹೀನ್‌ ಅಫ್ರಿದಿ ಸೇರಿ ಮೂವರಿಗೆ ಐಸಿಸಿ ದಂಡ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Drug Case: ಮತ್ತೆ ಜೀವ ಪಡೆದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಕೇಸ್‌: ಸಂಜನಾ ಗಲ್ರಾನಿಗೆ ಸಂಕಷ್ಟ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Job Opportunities: ಕರ್ನಾಟಕ ಲೋಕಸೇವಾ ಆಯೋಗ-945 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Udupi: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌ ಭೇಟಿ

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್‌ ಹೋಟೆಲ್‌ ನಿರ್ಮಾಣ; ಸಾಧುಗಳ ಆಕ್ರೋಶ

Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್‌ ಹೋಟೆಲ್‌ ನಿರ್ಮಾಣ; ಸಾಧುಗಳ ಆಕ್ರೋಶ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Rajat, who saved Rishabh Pant’s life, attempted ends his life with his girlfriend: What happened?

U.P: ರಿಷಭ್‌ ಪಂತ್‌ ಜೀವ ಉಳಿಸಿದ್ದ ರಜತ್‌ ಗೆಳತಿಯೊಂದಿಗೆ ಆತ್ಮಹ*ತ್ಯೆಗೆ ಯತ್ನ: ಆಗಿದ್ದೇನು?

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

PAKvsSA: Pakistan players’ excessive behaviour: ICC fines three including Shaheen Afridi

PAKvsSA: ಪಾಕ್‌ ಆಟಗಾರರ ಅತಿರೇಕ: ಶಹೀನ್‌ ಅಫ್ರಿದಿ ಸೇರಿ ಮೂವರಿಗೆ ಐಸಿಸಿ ದಂಡ

ಪರ್ಯಾಯ ಶ್ರೀ ಪುತ್ತಿಗೆ ಮಠ ಆನ್‌ಲೈನ್‌ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ ಫ‌ಲಿತಾಂಶ ಪ್ರಕಟ

ಪರ್ಯಾಯ ಶ್ರೀ ಪುತ್ತಿಗೆ ಮಠ ಆನ್‌ಲೈನ್‌ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ ಫ‌ಲಿತಾಂಶ ಪ್ರಕಟ

9

Kundapura: ಹಾಲಾಡಿ-ಅಲ್ಬಾಡಿ ರಾಷ್ಟ್ರೀಯ ಹೆದ್ದಾರಿಗೆ ವಿಸ್ತರಣೆ ಭಾಗ್ಯ

7

Mudbidri: ರಸ್ತೆ ಕಿತ್ತುಹೋಗಿದೆ, ದಾರಿ ದೀಪ ಕೆಟ್ಟು ಹೋಗಿದೆ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Pampa Award:‌ ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ್ ರೈಗೆ 2024-25ನೇ ಸಾಲಿನ ಪಂಪ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.