![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 12, 2018, 11:00 AM IST
ಪಟ್ನಾ : ಗುಜರಾತ್ನಲ್ಲಿ ಬಿಹಾರದ ವಲಸೆ ಕಾರ್ಮಿಕರ ಮೇಲಿನ ಹಿಂಸಾ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ನ್ಯಾಯಾಲಯವೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತು ರಾಜ್ಯದ ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೋರ್ ವಿರುದ್ಧ ಕೇಸು ದಾಖಲಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್ 2ಕ್ಕೆ ನಿಗದಿಸಿದೆ.
ಸಾಮಾಜಿಕ ಕಾರ್ಯಕರ್ತ ತಮನ್ನ ಹಶ್ಮೀ ಅವರು ಮುಜಫರಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟರ (ಸಿಜೆಎಂ) ನ್ಯಾಯಾಲಯದಲ್ಲಿ ಕೇಸು ದಾಖಲಿಸಿರುವುದಾಗಿ ವರದಿಗಳು ತಿಳಿಸಿವೆ.
ಸಿಎಂ ರೂಪಾಣಿ ಅವರು ಬಿಹಾರದ ವಲಸೆ ಕಾರ್ಮಿಕರ ಮೇಲಿನ ಹಿಂಸೆಯನ್ನು ತಡೆಯಲು ವಿಫಲರಾಗಿದ್ದಾರೆ ಮತ್ತು ಶಾಸಕ ಅಲ್ಪೇಶ್ ಠಾಕೂರ್ ಅವರ ಅವರು ಸೇನೆಯು ಬಿಹಾರದ ವಲಸೆ ಕಾರ್ಮಿಕರನ್ನು ರಾಜ್ಯದಿಂದ ಪಲಾಯನ ಮಾಡುವಂತೆ ಮಾಡಿದೆ ಎಂದು ಹಶ್ಮೀ ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ,
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.