![Bhuvanam Gaganam Review](https://www.udayavani.com/wp-content/uploads/2025/02/bhuvanam-1-415x229.jpg)
![Bhuvanam Gaganam Review](https://www.udayavani.com/wp-content/uploads/2025/02/bhuvanam-1-415x229.jpg)
Team Udayavani, Jan 29, 2025, 5:47 AM IST
ಮುಜಾಫರ್ಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಬಿಹಾರದ ಮುಜಾಫರ್ಪುರದಲ್ಲಿ ಪ್ರಕರಣ ದಾಖಲಾಗಿದೆ.
“ಗಂಗೆಯಲ್ಲಿ ಮುಳುಗಿದರೆ ಬಡತನ ಹೋಗುತ್ತಾ’ ಎಂದು ಮಧ್ಯಪ್ರದೇಶದಲ್ಲಿ ಸೋಮವಾರ ಖರ್ಗೆ ಹೇಳಿದ್ದರು. ಸುಧೀರ್ ಓಜಾ ಎಂಬಾತ ಪ್ರಕರಣ ದಾಖಲಿಸಿದ್ದು, “ಖರ್ಗೆ ಅವರ ಹೇಳಿಕೆ ಹಿಂದೂಗಳ ಮೇಲೆ ನಡೆದ ದಾಳಿಯಾಗಿದೆ. ಸನಾತನ ಧರ್ಮವನ್ನು ಪಾಲನೆ ಮಾಡುತ್ತಿರುವ ಕೋಟ್ಯಂತರ ಜನರಿಗೆ ಇದು ನೋವನ್ನುಂಟು ಮಾಡಿದೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಬೇಕು’ ಎಂದು ಸಿಜೆಎಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ ಬಳಿಕ ಅವರು ಹೇಳಿದ್ದಾರೆ.
Prayagraj: ಕಾರು ಬಸ್ ಮುಖಾಮುಖಿ: ಕುಂಭಮೇಳಕ್ಕೆ ಹೋಗುತ್ತಿದ್ದ 10 ಭಕ್ತರು ಸಾ*ವು
Surgery: 5 ದಿನದಲ್ಲಿ 200 ಶಸ್ತ್ರಚಿಕಿತ್ಸೆ: ದಾಖಲೆ ಬರೆದ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ
ISRO: ರಾಕೆಟ್ ಇಂಧನ ಮಿಶ್ರಣಕ್ಕೆ ದೇಶಿ ಯಂತ್ರ ಸಿದ್ಧ
ಫೆ.19 ಅಥವಾ 20ಕ್ಕೆ ದಿಲ್ಲಿ ಸಿಎಂ ಪ್ರಮಾಣ ಸ್ವೀಕಾರ ಕಾರ್ಯಕ್ರಮ?
CEC: ಮುಖ್ಯ ನ್ಯಾಯಾಧೀಶರ ಅಧಿಕಾರದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಉಪ ರಾಷ್ಟ್ರಪತಿ ಧನಖರ್
Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು
Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ
Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್ಮೇಲ್ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ
Prayagraj: ಕಾರು ಬಸ್ ಮುಖಾಮುಖಿ: ಕುಂಭಮೇಳಕ್ಕೆ ಹೋಗುತ್ತಿದ್ದ 10 ಭಕ್ತರು ಸಾ*ವು
Bantwal: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ: ಖಾಸಗಿ ಕಂಪನಿ ವಿರುದ್ದ ದೂರು ದಾಖಲು
You seem to have an Ad Blocker on.
To continue reading, please turn it off or whitelist Udayavani.