Maha Kumbh; ಗಂಗೆಯಲ್ಲಿ ಮಿಂದರೆ ಬಡತನ ಹೋಗುತ್ತಾ ಎಂದ ಖರ್ಗೆ ವಿರುದ್ಧ ಕೇಸು ದಾಖಲು


Team Udayavani, Jan 29, 2025, 5:47 AM IST

Maha Kumbh; ಗಂಗೆಯಲ್ಲಿ ಮಿಂದರೆ ಬಡತನ ಹೋಗುತ್ತಾ ಎಂದ ಖರ್ಗೆ ವಿರುದ್ಧ ಕೇಸು ದಾಖಲು

ಮುಜಾಫ‌ರ್‌ಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಬಿಹಾರದ ಮುಜಾಫ‌ರ್‌ಪುರದಲ್ಲಿ ಪ್ರಕರಣ ದಾಖಲಾಗಿದೆ.

“ಗಂಗೆಯಲ್ಲಿ ಮುಳುಗಿದರೆ ಬಡತನ ಹೋಗುತ್ತಾ’ ಎಂದು ಮಧ್ಯಪ್ರದೇಶದಲ್ಲಿ ಸೋಮವಾರ ಖರ್ಗೆ ಹೇಳಿದ್ದರು. ಸುಧೀರ್‌ ಓಜಾ ಎಂಬಾತ ಪ್ರಕರಣ ದಾಖಲಿಸಿದ್ದು, “ಖರ್ಗೆ ಅವರ ಹೇಳಿಕೆ ಹಿಂದೂಗಳ ಮೇಲೆ ನಡೆದ ದಾಳಿಯಾಗಿದೆ. ಸನಾತನ ಧರ್ಮವನ್ನು ಪಾಲನೆ ಮಾಡುತ್ತಿರುವ ಕೋಟ್ಯಂತರ ಜನರಿಗೆ ಇದು ನೋವನ್ನುಂಟು ಮಾಡಿದೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಬೇಕು’ ಎಂದು ಸಿಜೆಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ ಬಳಿಕ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-ww-wqe

Delhi Election Result; ಆಪ್ ರಚನಾತ್ಮಕ ವಿರೋಧ ಪಕ್ಷವಾಗಲಿದೆ: ಕೇಜ್ರಿವಾಲ್

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

modi (4)

Delhi Result ; ಜನ ಶಕ್ತಿಯೇ ಸರ್ವಶ್ರೇಷ್ಠ! : ಪ್ರಧಾನಿ ಮೋದಿ ಪ್ರತಿಕ್ರಿಯೆ

Belagavi: ಪೊಲೀಸ್ ಠಾಣೆ ಮುಂದೆ‌ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ

Belagavi: ಪೊಲೀಸ್ ಠಾಣೆ ಮುಂದೆ‌ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ

1-anna

Delhi Results; ಅಣ್ಣಾ ಹಜಾರೆ ಪ್ರತಿಕ್ರಿಯೆ: ಕೇಜ್ರಿವಾಲ್ ವಿರುದ್ಧ ಕಿಡಿ

14-cyber-fruad

Cyber ​​Fraud: ಸೈಬರ್‌ ವಂಚನೆ: ಒಂದೇ ವರ್ಷ ₹3000 ಕೋಟಿ ಧೋಖಾ

 Delhi Results:27 ವರ್ಷದ ಬಳಿಕ ಬಿಜೆಪಿಗೆ ದೆಹಲಿ ಗದ್ದುಗೆ-ಐವರು CM ಹುದ್ದೆ ರೇಸ್‌ ನಲ್ಲಿ…

Delhi Results:27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ-ಐವರು CM ಹುದ್ದೆ ರೇಸ್‌ ನಲ್ಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ww-wqe

Delhi Election Result; ಆಪ್ ರಚನಾತ್ಮಕ ವಿರೋಧ ಪಕ್ಷವಾಗಲಿದೆ: ಕೇಜ್ರಿವಾಲ್

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

modi (4)

Delhi Result ; ಜನ ಶಕ್ತಿಯೇ ಸರ್ವಶ್ರೇಷ್ಠ! : ಪ್ರಧಾನಿ ಮೋದಿ ಪ್ರತಿಕ್ರಿಯೆ

1-anna

Delhi Results; ಅಣ್ಣಾ ಹಜಾರೆ ಪ್ರತಿಕ್ರಿಯೆ: ಕೇಜ್ರಿವಾಲ್ ವಿರುದ್ಧ ಕಿಡಿ

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

Delhi Results 2025: ಚುನಾವಣೆಯಲ್ಲಿ ಕೇಜ್ರಿವಾಲ್‌, ಸಿಸೋಡಿಯಾಗೆ ಅಲ್ಪಮತಗಳಿಂದ ಸೋಲು!

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

17-uv-fusion

Goal: ಗುರಿಯಿರಲಿ ಬದುಕಿಗೆ

ಉಡುಪಿ: ಫೆ:9 ರಂದು ಉಡುಪಿ ಜಿಲ್ಲಾ ಮಟ್ಟದ ಮೂಲಗೇಣಿದಾರರ ಸಮಾವೇಶ ಸಭೆ

ಉಡುಪಿ: ಫೆ:9 ರಂದು ಉಡುಪಿ ಜಿಲ್ಲಾ ಮಟ್ಟದ ಮೂಲಗೇಣಿದಾರರ ಸಮಾವೇಶ ಸಭೆ

16-uv-fusion

UV Fusion: ಸುಂದರ ಪ್ರಪಂಚ ನನ್ನ ಹಳ್ಳಿ

1-ww-wqe

Delhi Election Result; ಆಪ್ ರಚನಾತ್ಮಕ ವಿರೋಧ ಪಕ್ಷವಾಗಲಿದೆ: ಕೇಜ್ರಿವಾಲ್

15-selfie-paradox

Selfie: ಸೆಲ್ಫಿ ಪ್ಯಾರಡಾಕ್ಸ್‌ – ಒಂದು ಸರಳ ಫೋಟೋ ನಮ್ಮ ಜೀವನವನ್ನು ಹೇಗೆ ಪ್ರಭಾವಿಸುತ್ತದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.