Maha Kumbh; ಗಂಗೆಯಲ್ಲಿ ಮಿಂದರೆ ಬಡತನ ಹೋಗುತ್ತಾ ಎಂದ ಖರ್ಗೆ ವಿರುದ್ಧ ಕೇಸು ದಾಖಲು


Team Udayavani, Jan 29, 2025, 5:47 AM IST

Maha Kumbh; ಗಂಗೆಯಲ್ಲಿ ಮಿಂದರೆ ಬಡತನ ಹೋಗುತ್ತಾ ಎಂದ ಖರ್ಗೆ ವಿರುದ್ಧ ಕೇಸು ದಾಖಲು

ಮುಜಾಫ‌ರ್‌ಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಬಿಹಾರದ ಮುಜಾಫ‌ರ್‌ಪುರದಲ್ಲಿ ಪ್ರಕರಣ ದಾಖಲಾಗಿದೆ.

“ಗಂಗೆಯಲ್ಲಿ ಮುಳುಗಿದರೆ ಬಡತನ ಹೋಗುತ್ತಾ’ ಎಂದು ಮಧ್ಯಪ್ರದೇಶದಲ್ಲಿ ಸೋಮವಾರ ಖರ್ಗೆ ಹೇಳಿದ್ದರು. ಸುಧೀರ್‌ ಓಜಾ ಎಂಬಾತ ಪ್ರಕರಣ ದಾಖಲಿಸಿದ್ದು, “ಖರ್ಗೆ ಅವರ ಹೇಳಿಕೆ ಹಿಂದೂಗಳ ಮೇಲೆ ನಡೆದ ದಾಳಿಯಾಗಿದೆ. ಸನಾತನ ಧರ್ಮವನ್ನು ಪಾಲನೆ ಮಾಡುತ್ತಿರುವ ಕೋಟ್ಯಂತರ ಜನರಿಗೆ ಇದು ನೋವನ್ನುಂಟು ಮಾಡಿದೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಬೇಕು’ ಎಂದು ಸಿಜೆಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ ಬಳಿಕ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌

Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌

Karnataka: ಶಾಸಕರಿಗೆ ಸಂಪುಟ ದರ್ಜೆ “ಭಾಗ್ಯ’ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

Karnataka: ಶಾಸಕರಿಗೆ ಸಂಪುಟ ದರ್ಜೆ “ಭಾಗ್ಯ’ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಹೇಳುವುದರಲ್ಲಿ ತಪ್ಪೇನಿದೆ: ಸಚಿವ ಕೆ.ಎಚ್‌. ಮುನಿಯಪ್ಪ

ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಹೇಳುವುದರಲ್ಲಿ ತಪ್ಪೇನಿದೆ: ಸಚಿವ ಕೆ.ಎಚ್‌. ಮುನಿಯಪ್ಪ

DMK-Kamal

Tamil Nadu: ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಡಿಎಂಕೆಯಿಂದ ನಾಮನಿರ್ದೇಶನ?

ಅಮಾಯಕರಿಗೆ ತೊಂದರೆ ಆಗಬಾರದು: ಶಾಸಕ ತನ್ವೀರ್‌ ಸೇಠ್

Mysuru: ಅಮಾಯಕರಿಗೆ ತೊಂದರೆ ಆಗಬಾರದು: ಶಾಸಕ ತನ್ವೀರ್‌ ಸೇಠ್

Congress: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಮಾತನಾಡಲ್ಲ: ಡಾ. ಪರಮೇಶ್ವರ್‌

Congress: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತು ಮಾತನಾಡಲ್ಲ: ಡಾ. ಪರಮೇಶ್ವರ್‌

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DMK-Kamal

Tamil Nadu: ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಡಿಎಂಕೆಯಿಂದ ನಾಮನಿರ್ದೇಶನ?

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್‌ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ

Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್‌ ಹೋಟೆಲ್‌ ನಿರ್ಮಾಣ; ಸಾಧುಗಳ ಆಕ್ರೋಶ

Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್‌ ಹೋಟೆಲ್‌ ನಿರ್ಮಾಣ; ಸಾಧುಗಳ ಆಕ್ರೋಶ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

MUST WATCH

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

ಹೊಸ ಸೇರ್ಪಡೆ

Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌

Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್‌ ಸಾವಂತ್‌

POlice

Mangaluru: ಮಾದಕ ವಸ್ತು ಸೇವನೆ; ಓರ್ವ ವಶಕ್ಕೆ

Karnataka: ಶಾಸಕರಿಗೆ ಸಂಪುಟ ದರ್ಜೆ “ಭಾಗ್ಯ’ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

Karnataka: ಶಾಸಕರಿಗೆ ಸಂಪುಟ ದರ್ಜೆ “ಭಾಗ್ಯ’ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಹೇಳುವುದರಲ್ಲಿ ತಪ್ಪೇನಿದೆ: ಸಚಿವ ಕೆ.ಎಚ್‌. ಮುನಿಯಪ್ಪ

ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಹೇಳುವುದರಲ್ಲಿ ತಪ್ಪೇನಿದೆ: ಸಚಿವ ಕೆ.ಎಚ್‌. ಮುನಿಯಪ್ಪ

DMK-Kamal

Tamil Nadu: ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಡಿಎಂಕೆಯಿಂದ ನಾಮನಿರ್ದೇಶನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.