Cauvery ತುಂಬಿ ಹರಿಯಿತು; ಮೆಟ್ಟೂರು ಅಣೆಕಟ್ಟು ಭರ್ತಿ: ಗೇಟು ತೆರೆಯಲು ತ.ನಾಡು ಸೂಚನೆ
Team Udayavani, Jul 29, 2024, 6:10 AM IST
ಚೆನ್ನೈ: ಕರ್ನಾಟಕದ ಜೀವನದಿ ಕಾವೇರಿ ತುಂಬಿ ಹರಿಯುತ್ತಿರುವ ಕಾರಣ ತಮಿ ಳುನಾಡಿಗೆ ಬಿಡುಗಡೆ ಯಾಗು ತ್ತಿರುವ ನೀರಿನ ಪ್ರಮಾಣವೂ ಹೆಚ್ಚಳವಾಗಿದ್ದು, ಮೆಟ್ಟೂರು ಅಣೆಕಟ್ಟು ಭರ್ತಿಯಾಗಿದೆ. 120 ಅಡಿ ಎತ್ತರದ ಅಣೆಕಟ್ಟು 109.2 ಅಡಿ ತುಂಬಿದೆ.
ಒಳಹರಿವು ಹೆಚ್ಚಾಗಿರುವ ಕಾರಣ ಅಣೆಕಟ್ಟನ್ನು ಓಪನ್ ಮಾಡುವಂತೆ ರಾಜ್ಯ ಸರಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಉತ್ತಮ ಮಳೆ ಯಾಗಿ ರುವ ಕಾರಣ ಕರ್ನಾಟಕ 1.48 ಲಕ್ಷ ಕ್ಯೂಸೆಕ್ನಷ್ಟು ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದೆ.
ಮುಂದಿನ 3 ದಿನಗಳ ಕಾಲ ಕರ್ನಾ ಟಕ ದಿಂದ ಹೆಚ್ಚುವರಿ ನೀರು ಬಿಡುಗಡೆ ಯಾ ಗುವ ಮುನ್ಸೂಚನೆ ಇರುವ ಕಾರಣ, ಮೆಟ್ಟೂರು ಅಣೆಕಟ್ಟಿನ ಗೇಟ್ಗಳನ್ನು ತೆರೆಯಲಾಗಿದೆ.
ಪ್ರತಿಭಟನೆಗೆ ತೆರಳುತ್ತಿದ್ದವರು ಪೊಲೀಸ್ ವಶಕ್ಕೆ
ನರ್ಮದಾಪುರ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಪ್ರತಿಭಟನೆ ನಡೆಸಲು ದಿಲ್ಲಿಗೆ ರೈಲಿನಲ್ಲಿ ತೆರಳುತ್ತಿದ್ದ ತಮಿಳುನಾಡಿನ 65ಕ್ಕೂ ಹೆಚ್ಚು ರೈತರನ್ನು ಮಧ್ಯಪ್ರದೇಶದ ನರ್ಮದಾಪುರ ರೈಲು ನಿಲ್ದಾಣ ದಲ್ಲಿ ಇಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆದವರಲ್ಲಿ 12 ಮಹಿಳೆಯರೂ ಸೇರಿದ್ದಾರೆ. 100ಕ್ಕೂ ಅಧಿಕ ಮಂದಿ ರೈತರು ಇದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.