![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 18, 2022, 10:17 PM IST
ನವದೆಹಲಿ: ಭಾನುವಾರ ರಾಷ್ಟ್ರಾದ್ಯಂತ ನಡೆದ ಅಖೀಲ ಭಾರತೀಯ ವೈದ್ಯಕೀಯ ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ವಿದ್ಯಾರ್ಥಿಗಳ ಸೋಗಿನಲ್ಲಿ ಪರೀಕ್ಷೆ ಬರೆಯಲು ಯೋಜನೆ ಹಾಕಿಕೊಂಡಿದ್ದ ಎಂಟು ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ಬಂಧಿಸಿದೆ.
ಸುಶೀಲ್ ರಂಜನ್, ಬ್ರಿಜ್ ಮೋಹನ್ ಸಿಂಗ್, ಪಪ್ಪು, ಉಮಾ ಶಂಕರ್ ಗುಪ್ತಾ, ನಿಧಿ, ಕೃಷ್ಣ ಶಂಕರ್ ಯೋಗಿ, ಸನ್ನಿ ರಂಜನ್, ರಘುನಂದನ್, ಜೀಪಿ ಲಾಲ್, ಹೇಮೇಂದ್ರ ಮತ್ತು ಭಗತ್ ಸಿಂಗ್ ಹೆಸರಿನ ಆರೋಪಿಗಳನ್ನು ಬಂಧಿಸಲಾಗಿದೆ.
ಇವರು ಹರ್ಯಾಣ ಮತ್ತು ದೆಹಲಿ ಭಾಗದ ನೀಟ್ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ಪಡೆದು, ಅವರ ಗುರುತಿನ ಪತ್ರ ಮತ್ತು ಪರೀಕ್ಷಾ ಪ್ರವೇಶ ಪತ್ರದಲ್ಲಿ ಬದಲಾವಣೆಗಳನ್ನು ಮಾಡಿ, ಪರೀಕ್ಷೆ ಬರೆಯಲು ಹೊಂಚು ಹಾಕಿದ್ದರು ಎನ್ನಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.