![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 16, 2017, 9:09 AM IST
ಚೆನ್ನೈ : ಮಾಜಿ ಕೇಂದ್ರ ಹಣಕಾಸು ಸಚಿವ, ಪ್ರಭಾವಿ ಕಾಂಗ್ರೆಸ್ ನಾಯಕ ಪಿ.ಜಿದಂಬರಂ ಮತ್ತು ಪುತ್ರ ಕಾರ್ತಿ ನಿವಾಸ ಮತ್ತು ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಚೆನ್ನೈನ ನುಂಗಂಬಾಕಂನಲ್ಲಿರುವ ಕಾರ್ತಿಕ್ ನಿವಾಸ ಮತ್ತು ಕಚೇರಿಗಳು, ದೆಹಲಿ ಮತ್ತು ನೋಯ್ಡಾದ ಕಚೇರಿಗಳು ಸೇರಿ ಏಕಕಾಲದಲ್ಲಿ 14 ಸ್ಥಳಗಳ ಮೇಲೆ 10 ಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಾನೂನು ಬಾಹಿರ ವಿದೇಶಿ ಹೂಡಿಕೆ ಮಾಡಿದ ಕಾರಣಕ್ಕಾಗಿ ಸಿಬಿಐ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.