CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ

ವಿದ್ಯಾರ್ಥಿನಿಯರದ್ದೇ ಮೇಲುಗೈ... ಮೆರಿಟ್ ಪಟ್ಟಿ ಇರುವುದಿಲ್ಲ

Team Udayavani, May 13, 2024, 5:36 PM IST

cbsc

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿಗಳ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟಿಸಲಾಗಿದೆ.10 ಮತ್ತು 12 ನೇ ತರಗತಿಗಳ ಪರೀಕ್ಷೆಗಳಲ್ಲಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. 90 ಮತ್ತು 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಸ್ವಲ್ಪ ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

10 ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ ಶೇಕಡಾ 93.60 ರಷ್ಟಿದೆ, ಇದು ಕಳೆದ ವರ್ಷಕ್ಕಿಂತ ಶೇಕಡಾ 0.48 ಏರಿಕೆಯಾಗಿದೆ.12 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಂಖ್ಯೆ ಶೇಕಡಾ 0.65 ಏರಿಕೆಯಾಗಿದ್ದು ಕಳೆದ ವರ್ಷದಿಂದ 87.98 % ರಷ್ಟಾಗಿದೆ.

12 ನೇ ತರಗತಿಯಲ್ಲಿ ಒಟ್ಟು 1.16 ಲಕ್ಷ ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಮತ್ತು 24,068 ಮಂದಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪೈಕಿ 262 ಮಕ್ಕಳು ವಿಶೇಷ ಅಗತ್ಯವುಳ್ಳ ಮಕ್ಕಳ (CSWN) ವರ್ಗಕ್ಕೆ ಸೇರಿದವರಾಗಿದ್ದಾರೆ. CSWN ವಿಭಾಗದ ನಲವತ್ಮೂರು ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ 1.12 ಲಕ್ಷ ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು ಮತ್ತು 22,622 ವಿದ್ಯಾರ್ಥಿಗಳು ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದರು.

10 ನೇ ತರಗತಿಯಲ್ಲಿ 47,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಮತ್ತು 2.12 ಲಕ್ಷಕ್ಕೂ ಹೆಚ್ಚು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಕಳೆದ ವರ್ಷ 1.95 ಲಕ್ಷ ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು ಮತ್ತು 44,297 ವಿದ್ಯಾರ್ಥಿಗಳು ಶೇ 95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದರು.

ಆರೋಗ್ಯಕರ ಸ್ಪರ್ಧೆ
ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸುವ ಸಲುವಾಗಿ ಯಾವುದೇ ಮೆರಿಟ್ ಪಟ್ಟಿ ಇರುವುದಿಲ್ಲ ಎಂದು CBSE ಘೋಷಿಸಿದೆ. ವಿದ್ಯಾರ್ಥಿಗಳ ಅಂಕಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ ಮತ್ತು ತೃತೀಯ ವಿಭಾಗಗಳನ್ನು ನೀಡುವುದನ್ನು ರದ್ದುಗೊಳಿಸಲು ಮಂಡಳಿಯು ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.