Bengaluru ಪ್ರವಾಹ ನಿರ್ವಹಣೆಗೆ ಕೇಂದ್ರ ನೆರವು : ಶಾ ನೇತೃತ್ವದಲ್ಲಿ ಸಭೆ ತೀರ್ಮಾನ
Team Udayavani, Jul 26, 2024, 6:00 AM IST
ಹೊಸದಿಲ್ಲಿ: ದೇಶದೆಲ್ಲೆಡೆ ಉಂಟಾಗುತ್ತಿ ರುವ ಪ್ರಾಕೃತಿಕ ವಿಪತ್ತುಗಳನ್ನು ಸಮರ್ಥ ವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆದಿದ್ದು, ಈ ಸಭೆಯಲ್ಲಿ ಹಲವಾರು ರಾಜ್ಯಗಳಲ್ಲಿ ವಿಪತ್ತು ನಿರ್ವಹಣ ಯೋಜನೆಗಳನ್ನು ರೂಪಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ನಗರ ಪ್ರವಾಹವನ್ನು ನಿರ್ವಹಿಸಲು 2514.36 ಕೋ.ರೂ. ವೆಚ್ಚದಲ್ಲಿ ಮುಂಬಯಿ, ಕೋಲ್ಕತಾ, ಬೆಂಗಳೂರು, ಹೈದರಾ ಬಾದ್, ಅಹ್ಮದಾಬಾದ್ ಹಾಗೂ ಪುಣೆ ಸೇರಿ 6 ಯೋಜನೆಗಳಿಗೆ ಸಮಿತಿಯು ಅನುಮೋದಿಸಿದೆ.
ಅಗ್ನಿಶಾಮಕ ನಿರ್ವ ಹಣೆ ಹಾಗೂ ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಅಸ್ಸಾಂ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ 810.64 ಕೋ.ರೂ. ವೆಚ್ಚದಲ್ಲಿ 3 ಯೋಜನೆಗಳಿಗೆ ಅನುಮೋದಿಸಲಾಗಿದೆ. ಜತೆಗೆ ಅಪಾಯ ನಿರ್ವಹಣೆಗೆ 150 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ಯವ ಸ್ವಯಂಸೇವಕರ ತರಬೇತಿಗಾಗಿ 470 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ದೊರೆತಿದೆ. ಭಾರತವನ್ನು ವಿಪತ್ತು ಸ್ಥಿತಿಸ್ಥಾಪಕಗೊಳಿಸುವ ಪ್ರಧಾನಿಯ ದೂರದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅಮಿತ್ ಶಾ ಅವರ ಸಲಹೆಯ ಮೇರೆಗೆ ಇವನ್ನು ರೂಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.