ಅಗ್ನಿ ದುರಂತ; ಕುವೈಟ್ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ
Team Udayavani, Jun 15, 2024, 1:18 AM IST
ಕೊಚ್ಚಿ: ಕುವೈಟ್ನಲ್ಲಿ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಸಚಿವೆ ವೀಣಾ ಜಾರ್ಜ್ರನ್ನು ಆ ದೇಶಕ್ಕೆ ತೆರಳಲು ಕೇಂದ್ರ ಸರಕಾರ ಅವಕಾಶ ಕೊಟ್ಟಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ದೂರಿದ್ದಾರೆ. ಕೊಚ್ಚಿಗೆ ಆಗ ಮಿಸಿದ 24 ಮೃತದೇಹಗಳನ್ನು ಸ್ವೀಕರಿಸಿ, ಗೌರವ ನಮನ ಸಲ್ಲಿಸಿದ ಬಳಿಕ ಸಿಎಂ ಈ ಆರೋಪ ಮಾಡಿದ್ದಾರೆ. ಕೇರಳ ಕಾಂಗ್ರೆಸ್ ಘಟಕವೂ ಬೆಂಬಲ ನೀಡಿದೆ.
ಆದರೆ ಆರೋಪವನ್ನು ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ತಿರಸ್ಕರಿಸಿದ್ದಾರೆ. ಕೇಂದ್ರದಲ್ಲಿ ಸುಭದ್ರವಾಗಿರುವ ಸರಕಾರ ಪರಿಸ್ಥಿತಿಯನ್ನು ಯಶಸ್ವಿಯಾಗಿಯೇ ನಿಭಾಯಿಸಿದೆ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ. ಇದಕ್ಕೆ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಜಿಗಿದು ಬದುಕಿದ ನಳಿನಾಕ್ಷನ್
ಬೆಂಕಿ ದುರಂತದಲ್ಲಿ ಪಾರಾದ ಕೇರಳದ ನಳಿನಾಕ್ಷನ್ ಟಿ.ವಿ. ಎಂಬ ವರು 3ನೇ ಮಹಡಿಯಿಂದ ಜಿಗಿದು ಬದುಕಿದ್ದಾರೆ. ಹೀಗಾಗಿ ಅವರ ಕಾಲುಗಳು, ಪಕ್ಕೆಲುಬುಗಳು ಮುರಿ ದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅವರ ಸಹೋದರ ರಾಜೀವ್ ಟಿ.ವಿ. ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliment: ಸೆಂಗೋಲ್ ತೆರವುಗೊಳಿಸಿ ಎಂದ ಎಸ್ಪಿ ಸಂಸದ; ಬಿಜೆಪಿ ಆಕ್ಷೇಪ
Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!
NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…
Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…
Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್ ಜಂಟಿ ಅಧಿವೇಶನ
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.