![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 12, 2022, 10:25 PM IST
ನವದೆಹಲಿ: ಇನ್ನು 8-9 ತಿಂಗಳಲ್ಲಿ ನೂತನ ರಾಷ್ಟ್ರೀಯ ಸಹಕಾರ ನೀತಿ ಸಿದ್ಧಗೊಳ್ಳಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಂಬಂಧಪಟ್ಟವರು ಈ ಬಗ್ಗೆ ಸಚಿವಾಲಯ ವೆಬ್ಸೈಟ್ನಲ್ಲಿ ಸಲಹೆಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ.
ಅಲ್ಲಿಗೆ ಇಡೀ ದೇಶದಲ್ಲಿ ಏಕರೂಪದ ಸಹಕಾರ ತತ್ವವೊಂದು ಜಾರಿಯಾಗುವ ದಿನಗಳು ಹತ್ತಿರವಾಗಿವೆ ಎಂಬ ಸೂಚನೆಯನ್ನು ಶಾ ರವಾನಿಸಿದ್ದಾರೆ.
ಇದನ್ನೂ ಓದಿ:ಬಾಲಿವುಡ್ನ ಆಲಿಯಾ ಭಟ್ -ರಣಬೀರ್ ಕಪೂರ್ ಮದುವೆ ಮುಂದೂಡಿಕೆ?
ಸಹಕಾರ ತತ್ವದ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಗಳ ಸಹಕಾರ ಸಂಘಗಳ ಕಾರ್ಯಪದ್ಧತಿಯಲ್ಲಿ ಮೂಗುತೂರಿಸಲು ಕೇಂದ್ರ ಬಯಸುವುದಿಲ್ಲ. ಆದರೆ ಪರಸ್ಪರ ಮಾತುಕತೆ ಮತ್ತು ಸಹಕಾರದ ಮೂಲಕ ನಿಯಮಗಳಲ್ಲಿ ಒಂದು ಏಕರೂಪತೆ ತರಲು ಶ್ರಮಿಸಲಾಗುವುದು ಎಂದಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.