Western Ghats ರಕ್ಷಣೆಗೆ ಕೇಂದ್ರ 5ನೇ ಹೆಜ್ಜೆ; ಕರ್ನಾಟಕದ 20,668 ಚ.ಕಿ.ಮೀ. ಸೇರ್ಪಡೆ

6 ರಾಜ್ಯಗಳ 56,800 ಚದರ ಕಿ.ಮೀ. ಪರಿಸರ ಸೂಕ್ಷ್ಮವಲಯಕ್ಕೆ

Team Udayavani, Aug 3, 2024, 7:00 AM IST

Western Ghats ರಕ್ಷಣೆಗೆ ಕೇಂದ್ರ 5ನೇ ಹೆಜ್ಜೆ; ಕರ್ನಾಟಕದ 20,668 ಚ.ಕಿ.ಮೀ. ಸೇರ್ಪಡೆ

ಹೊಸದಿಲ್ಲಿ: ಕರ್ನಾಟಕದ 20,668 ಚದರ ಕಿ.ಮೀ. ಸಹಿತ ಪಶ್ಚಿಮ ಘಟ್ಟದ 56,800 ಚ.ಕಿ.ಮೀ.ಗೂಅಧಿಕ ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ’ (ಇಎಸ್‌ಎ) ಎಂದು ಘೋಷಿಸುವ 5ನೇ ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಈ ಮೂಲಕ ಅದು ಪಶ್ಚಿಮ ಘಟ್ಟಗಳ ರಕ್ಷಣೆಗೆ ಮತ್ತೆ ಹೆಜ್ಜೆಯಿಟ್ಟಿದೆ.

ಇತ್ತೀಚೆಗಷ್ಟೇ ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನ 13 ಹಳ್ಳಿಗಳು ಹಾಗೂ 6 ರಾಜ್ಯಗಳ ಘಟ್ಟ ಪ್ರದೇಶಗಳು ಅಧಿಸೂಚನೆಯಲ್ಲಿ ಸೇರಿವೆ. ಈ ಅಧಿಸೂಚನೆ ಹೊರಡಿಸಿದ 60 ದಿನಗಳ ಒಳಗಾಗಿ ಸಲಹೆಗಳು ಮತ್ತು ತಕರಾರುಗಳನ್ನು ಸಲ್ಲಿಸಬಹುದಾಗಿದೆ. ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದ ಬೆನ್ನಲ್ಲೇ ಕೇಂದ್ರ ಸರಕಾರ ಜು. 31ರಂದು ಈ ಅಧಿಸೂಚನೆ ಹೊರಡಿಸಿದೆ.

ಕರಡಿನಲ್ಲಿ ಏನಿದೆ?
ಕಲ್ಲು ಕೋರೆ, ಗಣಿಗಾರಿಕೆ, ಮರಳುಗಾರಿಕೆ ಪೂರ್ಣ ನಿಷೇಧ. ಈಗಾಗಲೇ ಇರುವ ಗಣಿಗಾರಿಕೆ 5 ವರ್ಷಗಳಲ್ಲಿ ಸ್ಥಗಿತ. ಹೊಸ ಉಷ್ಣ ಸ್ಥಾವರ ನಿರ್ಮಾಣ ಇಲ್ಲ. ಈಗಿರುವ ಉಷ್ಣ ಸ್ಥಾವರಗಳಿಗೆ ಅಡ್ಡಿ ಇಲ್ಲ, ಆದರೆ ವಿಸ್ತರಣೆ ಇಲ್ಲ. ಬೃಹತ್‌ ನಿರ್ಮಾಣ ಯೋಜನೆ, ಟೌನ್‌ಶಿಪ್‌ ನಿಷೇಧ. ಹಾಲಿ ನಿರ್ಮಾಣಗಳ ದುರಸ್ತಿ -ನವೀಕರಣಕ್ಕೆ ಅಡ್ಡಿ ಇಲ್ಲ.

ಡಾ| ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಮಾಡಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

1-stalin

Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

Bhagavant mann

Punjab CM ಮಾನ್‌ ಆಸ್ಪತ್ರೆಯಿಂದ ಡಿಸ್ಟಾರ್ಜ್‌: ಸುಧಾರಿಸಿದ ಆರೋಗ್ಯ

suicide (2)

Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು

police crime

Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್‌ ಪೇದೆ ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.