ಶಾಲೆಗಳನ್ನು ತೆರೆಯಲು ಕೇಂದ್ರದ ಮಾರ್ಗಸೂಚಿ
ತರಗತಿಗಳಲ್ಲಿ ವಿದ್ಯಾರ್ಥಿಗಳು ಕನಿಷ್ಠ 6 ಅಡಿ ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು.
Team Udayavani, Sep 9, 2020, 1:20 PM IST
ನವದೆಹಲಿ: 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಇದೇ 21ರಿಂದ ಶಿಕ್ಷಕರ ಮಾರ್ಗದರ್ಶನ ಪಡೆಯುವ ಸಲುವಾಗಿ ಶಾಲೆಗಳಿಗೆ ಸ್ವಇಚ್ಛೆಯಿಂದ ತೆರಳಲು
ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಮಂಗಳವಾರ ಇದಕ್ಕೆ ಸಂಬಂಧಿಸಿದ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ.
ತರಗತಿಗಳಲ್ಲಿ ವಿದ್ಯಾರ್ಥಿಗಳು ಕನಿಷ್ಠ 6 ಅಡಿ ಶಾರೀರಿಕ ಅಂತರ ಕಾಪಾಡಿಕೊಳ್ಳಬೇಕು. ಅದೇ ರೀತಿ, ಸಿಬ್ಬಂದಿ ಕೊಠಡಿ, ಕಚೇರಿಗಳು, ಗ್ರಂಥಾಲಯ, ಕೆಫೆಟೇರಿಯಾಗಳಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಶಾಲೆಗಳಲ್ಲಿ ಅಸೆಂಬ್ಲಿ, ಕ್ರೀಡೆ ಮತ್ತಿತರ ಕಾರ್ಯಕ್ರಮ ನಡೆಸುವಂತಿಲ್ಲ.
ಕ್ಯಾಂಪಸ್ ನಲ್ಲಿ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವರ್ಗ, ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ಕಂಟೈನ್ಮೆಂಟ್ ವಲಯಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗೆ ಆಗಮಿಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಪರೀಕ್ಷಾ ಕೇಂದ್ರ ಬದಲಿಗೆ ಅವಕಾಶ
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ಭೂವಿಜ್ಞಾನಿ ಹುದ್ದೆಯ ಪರೀಕ್ಷಾ ಕೇಂದ್ರಗಳನ್ನು ಬದಲು ಮಾಡಿಕೊಳ್ಳುವ ಆಯ್ಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ. ಸೆ.8 ರಿಂದ 13ರ ವರೆಗೆ ಅಭ್ಯರ್ಥಿಗಳಿಗೆ ಈ ಅವಕಾಶ ಲಭ್ಯವಿರಲಿದೆ. upsconline.nic.inಗೆ ಲಾಗ್ ಇನ್ ಆಗುವ ಮೂಲಕ ಅಭ್ಯರ್ಥಿಗಳು ತಮ್ಮ ಇಚ್ಛೆಯ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಯುಪಿಎಸ್ಸಿ ಮಂಗಳವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.