![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, May 8, 2017, 2:42 AM IST
ಹೊಸದಿಲ್ಲಿ: ಪೊಲೀಸ್, ರಕ್ಷಣೆ, ಅರೆಸೇನಾಪಡೆಗಳು ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಇರುವ ತುರ್ತು ವಾಹನಗಳಲ್ಲಿ ಕೆಂಪು, ನೀಲಿ ಹಾಗೂ ಬಿಳಿ ಬಣ್ಣದ ದೀಪಗಳ ಬಳಕೆಗೆ ಕೇಂದ್ರಸರಕಾರ ಅನುಮತಿ ನೀಡಿದೆ. ವಿಐಪಿ ಸಂಸ್ಕೃತಿಗೆ ತಿಲಾಂಜಲಿ ಇಡುವ ಉದ್ದೇಶದಿಂದ ಕಳೆದ ತಿಂಗಳಷ್ಟೇ ಕೇಂದ್ರ ಸಂಪುಟವು ಎಲ್ಲ ವಾಹನಗಳಿಂದ ಕೆಂಪುದೀಪ ತೆಗೆದುಹಾಕುವ ನಿರ್ಧಾರಕ್ಕೆ ಬಂದಿತ್ತು. ಆ್ಯಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳಿಗೆ ಮಾತ್ರ ಇದರಿಂದ ವಿನಾಯ್ತಿ ನೀಡಲಾಗಿತ್ತು. ಇದೀಗ ಹೊಸ ಅಧಿಧಿಸೂಚನೆ ಹೊರಡಿಸಿರುವಸರಕಾರ, ತುರ್ತು ಮತ್ತು ವಿಪತ್ತು ನಿರ್ವಹಣೆಯ ಕರ್ತವ್ಯದಲ್ಲಿರುವ ವಾಹನಗಳಿಗೆ ಬಹುಬಣ್ಣಗಳ ದೀಪಗಳ ಬಳಕೆಗೆ ಅವಕಾಶವಿದೆ ಎಂದು ಹೇಳಿದೆ.
ಅಗ್ನಿಶಾಮಕ, ಪೊಲೀಸ್, ರಕ್ಷಣೆ, ಅರೆಸೇನಾಪಡೆ ಮಾತ್ರವಲ್ಲದೆ, ಭೂಕಂಪ, ಪ್ರವಾಹ, ಭೂಕುಸಿತ, ಚಂಡಮಾರುತ, ಸುನಾಮಿಯಂಥ ಪ್ರಾಕೃತಿಕ ವಿಕೋಪಗಳು ಮತ್ತು ಅಣು ದುರಂತದಂಥ ಮಾನವ ನಿರ್ಮಿತ ಅವಘಡಗಳು ಸಂಭವಿಸಿದಾಗ, ಅವುಗಳನ್ನು ನಿರ್ವಹಿಸುವ ವಾಹನಗಳೂ ಬಹುಬಣ್ಣದ ದೀಪಗಳನ್ನು ಬಳಸಬಹುದು ಎಂದು ಸ್ಪಷ್ಟಪಡಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.