Champai Soren: ಆಗಸ್ಟ್ 30 ರಂದು ಚಂಪೈ ಸೊರೇನ್ ಬಿಜೆಪಿ ಸೇರ್ಪಡೆ… ಅಸ್ಸಾಂ ಸಿಎಂ ಮಾಹಿತಿ
Team Udayavani, Aug 27, 2024, 9:23 AM IST
ನವದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಜಾರ್ಖಂಡ್ ಚುನಾವಣಾ ಸಹ ಉಸ್ತುವಾರಿಯಾಗಿರುವ ಹಿಮಂತ ಬಿಸ್ವಾ ಶರ್ಮಾ ಅವರು ಘೋಷಿಸಿದ್ದಾರೆ.
ಈ ಕುರಿತು ಸೋಮವಾರ( ಆಗಸ್ಟ್ 26) ರಂದು ಮಾಹಿತಿ ನೀಡಿದ ಅಸ್ಸಾಂ ಸಿಎಂ ಚಂಪೈ ಸೊರೆನ್ ಅವರು ಸೋಮವಾರ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಇದೇ ಬರುವ ಶುಕ್ರವಾರ (ಆಗಸ್ಟ್ 30) ರಂದು ರಾಂಚಿಯಲ್ಲಿ ಬಿಜೆಪಿ ಸೇರ್ಪಡೆಗೊಳಲ್ಲಿದ್ದಾರೆ ಎಂದು ಟ್ವಿಟರ್ X ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ವಾರ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಕೆಲವೊಂದು ವಿಚಾರಕ್ಕೆ ಸಂಬಂಧಿಸಿ ರಾಜಕೀಯ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಸೊರೆನ್ ಬಂದಿದ್ದರು ಇದರ ನಡುವೆ ಹೊಸ ಪಕ್ಷ ರಚನೆ ಮಾಡುವ ವಿಚಾರವೂ ಬಂದಿತ್ತು ಇದೀಗ ಸೋಮವಾರ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Former Chief Minister of Jharkhand and a distinguished Adivasi leader of our country, @ChampaiSoren Ji met Hon’ble Union Home Minister @AmitShah Ji a short while ago. He will officially join the @BJP4India on 30th August in Ranchi. pic.twitter.com/OOAhpgrvmu
— Himanta Biswa Sarma (@himantabiswa) August 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti-national ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ:ಜೈಲಿನಿಂದ ಹೊರಬಂದ ಕೇಜ್ರಿವಾಲ್
Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು
WWE ಕುಸ್ತಿ ಪಟು ಆಪ್ ನಿಂದ ಕಣಕ್ಕೆ; ರಂಗೇರಿದ ವಿನೇಶ್ ಫೋಗಾಟ್ ಸ್ಫರ್ಧಿಸುತ್ತಿರುವ ಜುಲಾನಾ
Port Blair ಹೆಸರು ಇನ್ಮುಂದೆ ಶ್ರೀವಿಜಯಪುರಂ-ಪೋರ್ಟ್ ಬ್ಲೇರ್ ಹೆಸರು ಬಂದದ್ದು ಹೇಗೆ?
Kolkata ವೈದ್ಯೆ ಪ್ರಕರಣ:ಪ್ರಮುಖ ಆರೋಪಿಯ ನಾರ್ಕೊ ಟೆಸ್ಟ್ ಗೆ ಅನುಮತಿ ನಿರಾಕರಿಸಿದ ಕೋರ್ಟ್
MUST WATCH
ಹೊಸ ಸೇರ್ಪಡೆ
Nagamangala Case: “ಟಾರ್ಗೆಟ್ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ
Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು
BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.