Chandrayaan-3 “ನಿಜವಾದ ಸವಾಲು ಮುಂದಿದೆ’: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Team Udayavani, Aug 7, 2023, 11:49 PM IST
ಹೊಸದಿಲ್ಲಿ: “ಚಂದ್ರಯಾನ-3 ಉಪ ಗ್ರಹವು ಪ್ರಸ್ತುತ ಸುಸ್ಥಿತಿ ಯಲ್ಲಿದೆ. ಯಾವುದೇ ಸಮಸ್ಯೆ ಇಲ್ಲ. ಚಂದ್ರನಿಂದ 100 ಕಿ.ಮೀ. ಅಂತರದ ಕೆಳಕಕ್ಷೆಯಿಂದ ಶಶಿರನಡೆಗೆ ಪ್ರಯಾಣಿಸುವಾಗ ನಿಜವಾದ ಸವಾಲು ಎದುರಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.
ಜು. 14ರಂದು ಉಡಾವಣ ನೌಕೆ “ಮಾರ್ಕ್-3′ ಮೂಲಕ “ಚಂದ್ರಯಾನ-3 ಉಪಗ್ರಹವನ್ನು ಉಡಾ ಯಿಸಲಾಯಿತು. ಪ್ರಸ್ತುತ ಉಪ ಗ್ರಹವು ಚಂದ್ರನಿಂದ 170 ಕಿ.ಮೀ. ಅಂತರದ ಕೆಳಕಕ್ಷೆಯಲ್ಲಿ ಸುತ್ತುತ್ತಿದೆ.
ಆ. 17ರಂದು ಅದನ್ನು ಚಂದ್ರನಿಂದ 100 ಕಿ.ಮೀ. ಅಂತರದ ಕೆಳಕಕ್ಷೆಗೆ ಸೇರಿಸಲು ಯೋಜಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.