![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
ಚಾಂಡಿ ಕ್ಷೇತ್ರದಿಂದ ಅವರ ಕುಟುಂಬದವರೇ ಅಭ್ಯರ್ಥಿ: ಕಾಂಗ್ರೆಸ್ ಸ್ಪಷ್ಟ ನುಡಿ
ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷ ನಿರ್ಧರಿಸುವುದಿಲ್ಲ
Team Udayavani, Jul 23, 2023, 3:47 PM IST
![1-asdasds-d](https://www.udayavani.com/wp-content/uploads/2023/07/1-asdasds-d-620x391.jpg)
ಕೊಚ್ಚಿ: ಕೇರಳ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರು 53 ವರ್ಷಗಳಿಂದ ಪ್ರತಿನಿಧಿಸುತ್ತಿದ್ದ ಪುತ್ತುಪ್ಪಲ್ಲಿ ಕ್ಷೇತ್ರದಿಂದ ಅವರ ಕುಟುಂಬದ ಯಾರಾದರು ಒಬ್ಬರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರು ಭಾನುವಾರ ಹೇಳಿದ್ದಾರೆ.
ಕ್ಷೇತ್ರದ ಕುರಿತು ಊಹಾಪೋಹಗಳು ಪ್ರಾರಂಭವಾದ ಕೆಲವೇ ಗಂಟೆಗಳ ನಂತರ, ಹಿರಿಯ ನಾಯಕನ ಕ್ಷೇತ್ರದ ಪ್ರತಿನಿಧಿಯ ಕುರಿತು ಕಾಂಗ್ರೆಸ್ ಈ ಸ್ಪಷ್ಟನೆ ನೀಡಿದೆ.
ಸಂಸದ ಸುಧಾಕರನ್ ಮಾತನಾಡಿ, ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಅನಧಿಕೃತವಾಗಿ ಚರ್ಚೆ ಆರಂಭವಾಗಿದ್ದು, ಒಂದೆರಡು ದಿನಗಳ ನಂತರ ಅಧಿಕೃತವಾಗಲಿದೆ. ಆದರೆ, ಅದು ಚಾಂಡಿ ಅವರ ಕುಟುಂಬದವರು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸುದ್ದಿಗಾರರಿಗೆ ಹೇಳಿದರು.
”ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಚಾಂಡಿ ಅವರ ಕುಟುಂಬದವರು ನಿರ್ಧರಿಸುತ್ತಾರೆ ಹೊರತು ಪಕ್ಷವಲ್ಲ.ಕೇರಳದ ಆಡಳಿತಾರೂಢ ಎಲ್ಡಿಎಫ್ಗೆ ಗೌರವವಿದ್ದರೆ, ಅವರು ಪುತ್ತುಪ್ಪಲ್ಲಿ ಕ್ಷೇತ್ರದಿಂದ ಅಭ್ಯರ್ಥಿ ಕಣಕ್ಕಿಳಿಸುವುದರಿಂದ ದೂರವಿರಬೇಕು ಎಂದು ಸುಧಾಕರನ್ ಹೇಳಿದರು.ಕಾಂಗ್ರೆಸ್ ಅಂತಹ ವಿನಂತಿಯನ್ನು ಮಾಡುವ ಅಗತ್ಯವಿಲ್ಲ. ಉಮ್ಮನ್ ಚಾಂಡಿ ಅವರ ಬಗ್ಗೆ ಅವರಿಗೆ ಗೌರವವಿದ್ದರೆ ಎಲ್ಡಿಎಫ್ ಅದನ್ನು ಸ್ವಂತವಾಗಿ ಮಾಡಬೇಕು”ಎಂದರು. ಜುಲೈ 18 ರಂದು ಚಾಂಡಿ ಅವರು ಬೆಂಗಳೂರಿನಲ್ಲಿ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-anurag](https://www.udayavani.com/wp-content/uploads/2024/07/1-anurag-150x89.jpg)
Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 121ಕ್ಕೆ
![1993 Mumbai riot accused arrested after 31 years](https://www.udayavani.com/wp-content/uploads/2024/07/riot-150x83.jpg)
Mumbai; 31 ವರ್ಷ ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ
MUST WATCH
ಹೊಸ ಸೇರ್ಪಡೆ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.