![CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…](https://www.udayavani.com/wp-content/uploads/2024/07/bus-2-415x234.jpg)
Chhattisgarh:ಎನ್ಕೌಂಟರ್ನಲ್ಲಿ ಐದು ಮಾವೋವಾದಿಗಳ ಹತ್ಯೆ
Team Udayavani, Jun 18, 2024, 1:34 AM IST
![naksal (2)](https://www.udayavani.com/wp-content/uploads/2024/06/naksal-2-1-620x382.jpg)
ಚೈಬಾಸ: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ಬಿರುಸಾಗಿರುವಂತೆಯೇ ಝಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಸೋಮ ವಾರ ನಡೆದ ನಕ್ಸಲ್ ನಿಗ್ರಹ ಕಾರ್ಯಾ ಚರಣೆಯಲ್ಲಿ ಓರ್ವ ಮಹಿಳೆ ಸೇರಿ ಐವರು ಮಾವೋವಾದಿಗಳನ್ನು ಎನ್ಕೌಂಟರ್ ಮಾಡಿ ಕೊಲ್ಲಲಾಗಿದೆ. ಮೃತಪಟ್ಟವರ ಪೈಕಿ ಒಬ್ಬ ನಕ್ಸಲ್ ವಲಯ ಮಟ್ಟದ ಕಮಾಂಡರ್ ಆಗಿದ್ದ. ಆತನ ಸುಳಿವು ನೀಡಿ ದವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಘೋಷ ಣೆ ಮಾಡಲಾಗಿತ್ತು ಎಂದು ಝಾರ್ಖಂ ಡ್ ರಾಜ್ಯ ಪೊಲೀಸ್ ಇಲಾಖೆಯ ವಕ್ತಾರ ಹಾಗೂ ಐಜಿ ಅಮೋಲ್ ವಿ ಹೋಮ್ಕಾರ್ ಹೇಳಿದ್ದಾರೆ.
ಗುಂಡಿನ ಚಕಮಕಿ ನಡೆದ ಅನಂತರ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲೀಯರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅವರು ಕೂಡ ಸಂಘಟನೆಯಲ್ಲಿ ಉನ್ನತ ಸ್ಥಾನಗಳನ್ನು ಹೊಂದಿ ದ್ದಾರೆ ಎಂದು ತಿಳಿದುಬಂದಿದೆ.
ಗುಂಡಿನ ಕಾಳಗ ನಡೆದ ಸ್ಥಳದಿಂದ ಒಂದು ಐಎನ್ಎಸ್ಎಎಸ್ ರೈಫಲ್, ಮೂರು ರೈಫಲ್ಗಳು, ಒಂದು 9ಎಂಎಂ ಪಿಸ್ತೂಲನ್ನು ಕಾರ್ಯಾಚರಣೆ ಬಳಿಕ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಮೋಲ್ ಹೇಳಿದ್ದಾರೆ.
ಟಾಪ್ ನ್ಯೂಸ್
![CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…](https://www.udayavani.com/wp-content/uploads/2024/07/bus-2-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…](https://www.udayavani.com/wp-content/uploads/2024/07/bus-2-150x84.jpg)
Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…
![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-150x90.jpg)
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
![ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!](https://www.udayavani.com/wp-content/uploads/2024/07/11-3-150x90.jpg)
ಅನಂತ್ – ರಾಧಿಕಾ ಸಂಗೀತ್ಗೆ ಜಸ್ಟಿನ್ ಬೀಬರ್: ಕಾರ್ಯಕ್ರಮ ನೀಡಲು 83 ಕೋಟಿ ರೂ. ಸಂಭಾವನೆ.!
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
MUST WATCH
ಹೊಸ ಸೇರ್ಪಡೆ
![CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…](https://www.udayavani.com/wp-content/uploads/2024/07/bus-2-150x84.jpg)
Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
![13-uv-fusion](https://www.udayavani.com/wp-content/uploads/2024/07/13-uv-fusion-150x90.jpg)
UV Fusion: ಪ್ರಯತ್ನಂ ಸರ್ವತ್ರ ಸಾಧನಂ
![Indian Cricket Team met with PM Narendra Modi](https://www.udayavani.com/wp-content/uploads/2024/07/team-India-modi-150x83.jpg)
T20 World Cup ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ
![Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ](https://www.udayavani.com/wp-content/uploads/2024/07/Amiba-150x90.jpg)
Kerala: ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.