Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!


Team Udayavani, Oct 4, 2024, 1:36 AM IST

SBI

ರಾಯಪುರ: ಸುಳ್ಳು ದಾಖಲೆಗಳನ್ನು ಒದಗಿಸಿ ಬ್ಯಾಂಕ್‌ಗಳಿಗೆ ವಂಚಿಸಿರುವುದನ್ನು ನೋಡಿದ್ದೇವೆ. ಛತ್ತೀಸ್‌ಗಢದ ಛಪೋರಾ ಎಂಬಲ್ಲಿ ಕೆಲವು ವಂಚಕರು ಸಿನಿಮೀಯ ಶೈಲಿಯಲ್ಲಿ ಎಸ್‌ಬಿಐ ನಕಲಿ ಶಾಖೆ ಸೃಷ್ಟಿಸಿ, ಜನರನ್ನು ವಂಚಿಸಿರುವ ಘಟನೆ ನಡೆದಿದೆ.

ಛಪೋರಾ ಗ್ರಾಮದಲ್ಲಿ ಇತ್ತೀಚೆಗಷ್ಟೇ ಏಕಾಏಕಿ ಎಸ್‌ಬಿಐ ಶಾಖೆಯೊಂದನ್ನು ಆರಂಭಿಸಿ, ನಿರುದ್ಯೋಗಿಗಳಾಗಿರುವ ಗ್ರಾಮಸ್ಥರಿಗೆ ತರಬೇತಿಯನ್ನೂ ನೀಡಿ ಹಲವು ಹುದ್ದೆಗಳಿಗೆ ನೇಮಿಸಿಕೊಂಡಿದ್ದ ವಂಚಕರು, ಸರಕಾರಿ ಉದ್ಯೋಗ ಎಂದು ಲಕ್ಷಗಟ್ಟಲೆ ಹಣವನ್ನೂ ವಸೂಲಿ ಮಾಡಿದ್ದರು.

ನೆರೆಯ ದಬ್ರಾ ಗ್ರಾಮ ದಲ್ಲಿದ್ದ ಎಸ್‌ಬಿಐನ ನಿಜವಾದ ಶಾಖೆಗೆ ಈ ಬಗ್ಗೆ ಮಾಹಿತಿ ಸಿಕ್ಕಿ ವಿಚಾರಣೆ ನಡೆಸಿದಾಗ ಇದು ನಕಲಿ ಶಾಖೆ ಎಂಬುದು ರುಜುವಾತಾಗಿದೆ. ದಬ್ರಾ ಎಸ್‌ಬಿಐ ಶಾಖೆ ಮ್ಯಾನೇ ಜರ್‌ ದೂರಿನ ಹಿನ್ನೆಲೆ ಯಲ್ಲಿ ಪೊಲೀಸರು ತನಿಖೆಗೆ ಆಗಮಿಸಿ ದಾಗ ಸತ್ಯ ಗೊತ್ತಾಗಿದೆ. ಉದ್ಯೋಗ ಸಿಗುತ್ತದೆ ಎಂದು ಹಣ ನೀಡಿದವರು ಈಗ ವಂಚನೆಗೆ ಒಳಗಾಗಿದ್ದಾರೆ. ವಂಚನೆ ಯಲ್ಲಿ ಭಾಗಿಯಾದವರ ಪೈಕಿ 4 ಮಂದಿ ಯನ್ನು ಪೊಲೀಸರು ಗುರುತಿಸಿದ್ದಾರೆ. 2020ರಲ್ಲಿ ತಮಿಳುನಾಡಿನ ಪನ್ರುತಿ ಯಲ್ಲೂ ಇಂಥದ್ದೇ ನಕಲಿ ಎಸ್‌ಬಿಐ ಶಾಖೆ ಸೃಷ್ಟಿಸಲಾಗಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.