ಡೋಕ್ಲಾಮ್ ಸಮೀಪ ಎರಡು ಗ್ರಾಮಗಳನ್ನು ನಿರ್ಮಿಸುತ್ತಿದೆ ಚೀನಾ: ಇಲ್ಲಿದೆ ಚಿತ್ರಗಳು


Team Udayavani, Jan 14, 2022, 9:30 AM IST

China Builds Illegal Villages Inside Bhutan

ಹೊಸದಿಲ್ಲಿ: ಭೂತಾನ್ ಭೂಪ್ರದೇಶದೊಳಗೆ ಚೀನಾ ಕನಿಷ್ಠ ಎರಡು ದೊಡ್ಡ ಅಂತರ್ ಸಂಪರ್ಕಿತ ಹಳ್ಳಿಗಳನ್ನು ನಿರ್ಮಿಸುತ್ತಿದೆ ಎಂದು ಉಪಗ್ರಹ ಚಿತ್ರಗಳನ್ನು ಆಧರಿಸಿ ಎನ್ ಡಿಟಿವಿ ವರದಿ ಮಾಡಿದೆ.

ಇವುಗಳು ಡೋಕ್ಲಾಮ್ ಪ್ರಸ್ಥಭೂಮಿಯಿಂದ 30 ಕಿಮೀಗಿಂತ ಕಡಿಮೆ ದೂರದಲ್ಲಿವೆ. 2017 ರಲ್ಲಿ ಈ ಜಾಗದಲ್ಲಿ ಭಾರತೀಯ ಸೈನಿಕರು ಚೀನಾದ ರಸ್ತೆ ನಿರ್ಮಾಣ ಚಟುವಟಿಕೆಯನ್ನು ದೈಹಿಕವಾಗಿ ನಿರ್ಬಂಧಿಸಿದಾಗ ಭಾರತ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:ಗೆಲ್ಲಲು ಉತ್ತಮ ಮಾರ್ಗ ಹುಡುಕಿ..: ಡಿಆರ್ ಎಸ್ ನಿರ್ಧಾರಕ್ಕೆ ಕೊಹ್ಲಿ ತೀವ್ರ ಅಸಮಾಧಾನ

ಅಂದಿನಿಂದ, ಡೋಕ್ಲಾಮ್ ಸಂಘರ್ಷ ಸ್ಥಳದಿಂದ ಕೇವಲ ಒಂಬತ್ತು ಕಿಲೋಮೀಟರ್ ದೂರದಲ್ಲಿರುವ ಮತ್ತೊಂದು ಅಕ್ಷದಿಂದ ರಸ್ತೆ ನಿರ್ಮಾಣ ಚಟುವಟಿಕೆಯನ್ನು ಪುನರಾರಂಭಿಸಲು ಚೀನಾ ಭಾರತೀಯ ಸ್ಥಾನಗಳನ್ನು ಬೈಪಾಸ್ ಮಾಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೊದಲ ಬಾರಿಗೆ ಹೊಸ ಸೈಟ್‌ಗಳನ್ನು ಗುರುತಿಸಿದ ಇಂಟೆಲ್ ಲ್ಯಾಬ್‌ನ ಪ್ರಮುಖ GEOINT ಸಂಶೋಧಕ ಡೇಮಿಯನ್ ಸೈಮನ್ ಪ್ರಕಾರ, ಇದು “ಚೀನಾ ಮತ್ತು ಭೂತಾನ್‌ನಿಂದ ವಿವಾದಿತ ಪ್ರದೇಶದಲ್ಲಿ ನಡೆಯುತ್ತಿರುವ ನಿರ್ಮಾಣ ಮತ್ತು ಅಭಿವೃದ್ಧಿ ಚಟುವಟಿಕೆಯ ಪುರಾವೆಯಾಗಿದೆ ಎಂದು ಚಿತ್ರಗಳು ತೋರಿಸುತ್ತವೆ. ಹಲವು ‘ಗುಡಿಸಲು-ತರಹದ’ ರಚನೆಗಳು  ಗೋಚರಿಸುತ್ತವೆ, ಇನ್ನೂ ಹೆಚ್ಚಿನವು ನಿರ್ಮಾಣ ಹಂತದಲ್ಲಿದೆ”.

ಇದನ್ನೂ ಓದಿ:ವರದಕ್ಷಿಣೆ ಪದದ ವ್ಯಾಪ್ತಿ ವಿಸ್ತಾರವಾಗಲಿ: ಸುಪ್ರೀಂಕೋರ್ಟ್‌ ಕೋರ್ಟ್‌

ಇನ್ನೂ ಹೆಚ್ಚಿನ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದು ಚಿತ್ರಗಳಿಂದ ಸ್ಪಷ್ಟವಾಗಿದೆ.  ಭಾರೀ ಯಂತ್ರೋಪಕರಣಗಳು ಮತ್ತು ಇನ್ನಷ್ಟು ಸಮತಟ್ಟು ಜಾಗಗಳ ನಿರ್ಮಾಣ ನಡೆಯುತ್ತಿರುವುದನ್ನು ಗಮನಿಸಲಾಗಿದೆ. ಇದು ಅಭಿವೃದ್ಧಿ ಹೊಂದಿದ ರಸ್ತೆಗೆ ಸಂಪರ್ಕ ಹೊಂದಿದೆ. ಈ ವಸಾಹತುಗಳು ಮಿಲಿಟರಿ ಪಡೆಗಳನ್ನು ನಿಲ್ಲಿಸುವ ಉದ್ದೇಶ ಅಥವಾ, ಕಡಿಮೆ ಬಲ ಹೊಂದಿರುವ ದೇಶದಗಳ ಪ್ರದೇಶವನ್ನು ಆಕ್ರಮಿಸುವ ಉದ್ದೇಶದಿಂದ ಮಾಡಲಾಗಿದೆಯೇ ಎನ್ನುವುದನ್ನು ಈ ಹಂತದಲ್ಲಿ ಅಂದಾಜಿಸುವುದು ಕಷ್ಟ ಎಂದು ವರದಿ ತಿಳಿಸಿದೆ.

ಭೂತಾನ್ ಮತ್ತು ಚೀನಾ ನಾಲ್ಕು ದಶಕಗಳಿಂದ ಗಡಿ ಮಾತುಕತೆ ನಡೆಸುತ್ತಿವೆ. ಆದರೆ ಆರಂಭದಿಂದಲೂ ಭೂತಾನ್ ಭಾರತಕ್ಕೆ ಮಿತ್ರದೇಶವಾಗಿದೆ. ಹೀಗಾಗಿ ಚೀನಾದ ಈ ಕೆಲಸಗಳು ಭಾರತಕ್ಕೂ ಪ್ರಭಾವ ಬೀರುತ್ತದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.