LOC ಬಳಿ ಚೀನದಿಂದ ರಕ್ಷಣ ಸೌಲಭ್ಯ ನಿರ್ಮಾಣ: ಪಾಕ್‌ ಜತೆಗೂಡಿ 3 ವರ್ಷದಿಂದ ಈ ಕಾರ್ಯಾಚರಣೆ


Team Udayavani, May 30, 2024, 10:06 AM IST

LOC ಬಳಿ ಚೀನದಿಂದ ರಕ್ಷಣ ಸೌಲಭ್ಯ ನಿರ್ಮಾಣ: ಪಾಕ್‌ ಜತೆಗೂಡಿ 3 ವರ್ಷದಿಂದ ಈ ಕಾರ್ಯಾಚರಣೆ

ಕುಪ್ವಾರಾ: ಮೂರು ವರ್ಷಗಳಿಂದ ಜಮ್ಮು – ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ವ್ಯಾಪ್ತಿಯಲ್ಲಿ ಪಾಕಿಸ್ಥಾನ ಜತೆಗೂಡಿ ಚೀನ ರಕ್ಷಣ ಸಾಮರ್ಥ್ಯಗಳನ್ನು ಹೆಚ್ಚಿಸುತ್ತಿದೆ ಎಂದು ತಿಳಿದು ಬಂದಿದೆ.

ಸ್ಟೀಲ್‌ ಹೆಡ್‌ ಬಂಕರ್ಸ್‌, ಮಾನವ ರಹಿತ ವೈಮಾನಿಕ ಮತ್ತು ಯುದ್ಧ ವೈಮಾನಿಕ ವಾಹನಗಳ ಸೌಲಭ್ಯಗಳನ್ನು ವಾಸ್ತವಿಕ ಗಡಿರೇಖೆಗುಂಟ ನಿರ್ಮಾಣ ಮಾಡಲಾಗುತ್ತಿದೆ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ. ಉನ್ನತ ನಿಗೂಢ ಸಂಹವನಕ್ಕೆ ನೆರವಾಗುವ ಗೋಪುರ ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಭೂಗತ ಫೈಬರ್‌ ಕೇಬಲ್‌ ಕೂಡ ಎಳೆಯಲಾಗುತ್ತಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಚೀನ ಮೂಲದ ಜೆವೈ ಮತ್ತು ಎಚ್‌ಜಿಆರ್‌ನಂಥ ಅತ್ಯಾಧುನಿಕ ರೇಡಾರ್‌ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಮಧ್ಯಮ ಮತ್ತು ಕಡಿಮೆ ಎತ್ತರದಲ್ಲಿ ಟಾರ್ಗೆಟ್‌ ಪತ್ತೆ ಹಚ್ಚುವ ಸಾಮರ್ಥ್ಯ ಹೆಚ್ಚಾಗಲಿದೆ ಎಂದಿದ್ದಾರೆ. ಎಲ್‌ಎಸಿಯ ಅನೇಕ ಕಡೆ ಎಸ್‌ಎಚ್‌-15 ಮತ್ತು 155 ಎಂಎಂ ಹೂವಿಟ್ಜರ್‌ ಗನ್‌ಗಳನ್ನು ಹೊಂದಿರುವ ಟ್ರಕ್‌ಗಳನ್ನು ನಿಯೋಜಿಸಿದೆ. ಇವೆಲ್ಲವೂ ಚೀನ ಕಂಪೆನಿಗಳ ನಿರ್ಮಾಣವಾಗಿವೆ. ಪಿಒಕೆ ಯಲ್ಲಿ ಚೀನ ತನ್ನ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಈ ಕ್ರಮ ಕೈಗೊಂಡಿದೆ.

 

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fox

Foxconn ಹೇಳಿಕೆ: ಮಹಿಳೆಯರಿಗೆ ತಾರತಮ್ಯ ಮಾಡಿಲ್ಲ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-fox

Foxconn ಹೇಳಿಕೆ: ಮಹಿಳೆಯರಿಗೆ ತಾರತಮ್ಯ ಮಾಡಿಲ್ಲ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.