ಲಡಾಖ್‌ ಗಡಿಯುದ್ದಕ್ಕೂ ಡೇರೆ ಹೂಡಿದ ಚೀನ ಸೈನಿಕರು

ಕ್ಷಣ ಕ್ಷಣದ ಮಾಹಿತಿ ಕಲೆ ಹಾಕುತ್ತಿರುವ ಅಜಿತ್‌ ದೋವಲ್‌ ; ಗಲ್ವಾನ್‌ ನದಿ ದಡದಲ್ಲಿ 80 ಡೇರೆ, ಸೈನಿಕರಿಂದ ಶಸ್ತ್ರಾಭ್ಯಾಸ

Team Udayavani, May 21, 2020, 6:23 AM IST

China-Boats

ಪ್ಯಾಂಗಾಂಗ್‌ ತ್ಸೋ ಸರೋವರದಂಥ ಸಣ್ಣ ಜಾಗದಲ್ಲೂ ಮೋಟಾರ್‌ ದೋಣಿಗಳಲ್ಲಿ ಗಸ್ತು.

ಹೊಸದಿಲ್ಲಿ: ಲಡಾಖ್‌ ಗಡಿಯಲ್ಲಿ ಚೀನವು ಹೆಚ್ಚುವರಿ ಸೈನಿಕರ ಜಮಾವಣೆ ಮಾಡಿರುವುದನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿದಂತೆ, ಉನ್ನತಾಧಿಕಾರಿಗಳ ತಂಡ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಗಡಿಯಲ್ಲಿ ಡೇರೆ ಹೂಡಿರುವ ಚೀನ ಸೈನಿಕರ ಕ್ಷಣಕ್ಷಣದ ಮಾಹಿತಿಗಳನ್ನು ದೋವಲ್‌ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವಾರದಿಂದ ಚೀನ ಪಡೆ, ಈ ವಲಯದಲ್ಲಿ ಮಿಲಿಟರಿ ಶಸ್ತ್ರಾಭ್ಯಾಸ ಆರಂಭಿಸಿದೆ.

ಸಾಕಷ್ಟು ಯುದ್ಧೋಪಕರಣಗಳನ್ನೂ ಗಡಿ ಪ್ರದೇಶಕ್ಕೆ ಸಾಗಿಸಿದೆ. ಪ್ಯಾಂಗಾಂಗ್‌ ತ್ಸೋ ಸರೋವರದಂಥ ಸಣ್ಣ ಜಾಗದಲ್ಲೂ ಮೋಟಾರ್‌ ದೋಣಿಗಳಲ್ಲಿ ಗಸ್ತು ಆರಂಭಿಸಿದೆ.

ಗಲ್ವಾನ್‌ ದಡದಲ್ಲಿ 80 ಡೇರೆ: ಗಲ್ವಾನ್‌ ನದಿಪಾತ್ರದಲ್ಲಿ ಚೀನ ಸೈನಿಕರು 80 ಡೇರೆಗಳನ್ನು ಹೂಡಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಕೂಡ, ನದಿ ಪಾತ್ರದಲ್ಲಿ ಸೈನಿಕರ ಟೆಂಟ್‌ ಹಾಕಿ, ಚೀನ ಸೇನೆಯ ಚಲನವಲನಗಳನ್ನು ಸಮೀಪದಿಂದ ವೀಕ್ಷಿಸುತ್ತಿದೆ.

1962ರಲ್ಲಿ ಇದೇ ವಿಚಾರಕ್ಕೆ ಚೀನ, ಭಾರತದ ಮೇಲೆ ಯುದ್ಧ ಸಾರಿತ್ತು. ಮತ್ತೆ ಚೀನಗೆ ಗಲ್ವಾನ್‌ ತೀರದ ಮೇಲೆ ಕಣ್ಣು ಬಿದ್ದಂತಿದೆ.

ಭಾರತದ ರಸ್ತೆ ಟಾರ್ಗೆಟ್‌: ಭಾರತ ಕಳೆದ ವರ್ಷವಷ್ಟೇ ನಿರ್ಮಿಸಿದ್ದ, 254 ಕಿ.ಮೀ. ದೂರದ ದೌಲತ್‌ ಬೇಗ್‌ ಓಲ್ಡಿ ರಸ್ತೆಯ ಸಂಪರ್ಕ ಕಡಿದು ಹಾಕಲು ಚೀನ ತಂತ್ರ ರೂಪಿಸುತ್ತಿದೆ.

ಈ ರಸ್ತೆ ನಿರ್ಮಾಣ ಆದಾಗಿನಿಂದಲೂ ಚೀನ, ತಂಟೆ ಮಾಡುತ್ತಲೇ ಬಂದಿದೆ. ರಸ್ತೆಯ ಇಕ್ಕೆಲಗಳಲ್ಲಿ ಭಾರತೀಯ ಸೈನಿಕರೂ ನಿರಂತರವಾಗಿ ಗಸ್ತು ತಿರುಗುತ್ತಿದ್ದಾರೆ.

ನೇಪಾಲ ಪ್ರಧಾನಿಯಿಂದ ವಿವಾದಿತ ನಕ್ಷೆಗೆ ಸಮರ್ಥನೆ
ನೇಪಾಳ ಸಂಸತ್‌ ಅನುಮೋದಿಸಿರುವ ವಿವಾದಿತ ನಕ್ಷೆಯನ್ನು ಪ್ರಧಾನಿ ಕೆ.ಪಿ. ಶರ್ಮಾ ಒಲಿ ಸಮರ್ಥಿಸಿಕೊಂಡಿದ್ದಾರೆ.

‘ಪ್ರಧಾನಿ ಹುದ್ದೆಯಂಥ ಜವಾಬ್ದಾರಿಯುತ ಸ್ಥಾನದಲ್ಲಿದ್ದು ನಾನು ಲಿಪುಲೆಖ್‌, ಲಿಂಪಿಯಾಧುರಾ, ಕಾಲಾಪಾನಿ ಪ್ರದೇಶಗಳನ್ನು ನಕ್ಷೆಯಿಂದ ಕಣ್ಮರೆಯಾಗಲು ಬಿಡುವುದಿಲ್ಲ. ಇವುಗಳ ಮೇಲೆ ಹಕ್ಕು ಸ್ಥಾಪಿಸುವುದಕ್ಕಾಗಿ, ಸಂವಿಧಾನ ತಿದ್ದುಪಡಿ ಮಾಡಲಾಗುವುದು’ ಎಂದಿದ್ದಾರೆ.

ಭಾರತ ಸ್ಪಷ್ಟನೆ: ನೇಪಾಳ ತೆಗೆದಿರುವ ಈ ಹೊಸ ಕ್ಯಾತೆಗೆ ಭಾರತದ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ‘ಲಿಪುಲೆಖ್‌, ಲಿಂಪಿಯಾಧುರಾ, ಕಾಲಾಪಾನಿ ಭಾರತಕ್ಕೆ ಸೇರಿದ ಭಾಗಗಳು. ಇವುಗಳ ಮೂಲಕವೇ ಮಾನಸ ಸರೋವರಕ್ಕೆ ರಸ್ತೆ ನಿರ್ಮಿಸಿದ್ದೇವೆ. ಯಾತ್ರಾರ್ಥಿಗಳೂ ಈ ಮಾರ್ಗವನ್ನೇ ಅನುಸರಿಸುತ್ತಿದ್ದಾರೆ’ ಎಂದು ತಿಳಿಸಿದೆ.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.