Cinema Theater: ಆಹಾರ, ಪಾನೀಯದ ಜಿಎಸ್‌ಟಿ ಇಳಿಕೆ

ಶೇ. 18ರಿಂದ ಶೇ. 5ಕ್ಕೆ ತಗ್ಗಿಸಿ ಜಿಎಸ್‌ಟಿ ಮಂಡಳಿ ಘೋಷಣೆ

Team Udayavani, Jul 12, 2023, 8:25 AM IST

Cinema Theater: ಆಹಾರ, ಪಾನೀಯದ ಜಿಎಸ್‌ಟಿ ಇಳಿಕೆ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಜಿಎಸ್‌ಟಿ ಮಂಡಳಿಯ 50ನೇ ಸಭೆಯು ಚಿತ್ರಪ್ರೇಮಿಗಳಿಗೆ ಶುಭಸುದ್ದಿ ನೀಡಿದೆ. ಚಿತ್ರಮಂದಿರಗಳಲ್ಲಿ ಪೂರೈಸಲಾಗುವ ಆಹಾರ ಮತ್ತು ಪಾನೀಯಗಳ ಮೇಲಿನ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ)ಯನ್ನು ಶೇ. 5ಕ್ಕೆ ಇಳಿಸಲು ಮಂಡಳಿ ನಿರ್ಧರಿಸಿದೆ.

ಈವರೆಗೆ ಇದಕ್ಕೆ ಶೇ. 18 ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಇದಲ್ಲದೆ ತೆರಿಗೆ ಪದ್ಧತಿಯಲ್ಲಿ ಇನ್ನೂ ಕೆಲವು ಬದಲಾವಣೆಗಳನ್ನು ಮಂಗಳವಾರದ ಸಭೆಯಲ್ಲಿ ತರಲಾಗಿದೆ. ಫಿಶ್‌ ಸೊಲ್ಯೂಬಲ್‌ ಪೇಸ್ಟ್‌, ಎಲ್‌ಡಿ ಸ್ಲಾéಗ್‌ಗಳ ತೆರಿಗೆಯನ್ನು ಶೇ. 18ರಿಂದ ಶೇ. 5ಕ್ಕೆ ಇಳಿಸಲಾಗಿದೆ. ಆನ್‌ಲೈನ್‌ ಗೇಮಿಂಗ್‌ ಕಂಪೆನಿಗಳು, ಕುದುರೆ ರೇಸ್‌ ಮತ್ತು ಕ್ಯಾಸಿನೋಗಳ ವಹಿವಾಟಿನ ಮೇಲೆ ಶೇ. 28ರಷ್ಟು ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ. ಇಷ್ಟು ತೆರಿಗೆ ವಿಧಿಸುವುದರಿಂದ ಇಡೀ ಉದ್ಯಮವೇ ನಾಶವಾಗಲಿದೆ ಎಂಬ ಗೇಮಿಂಗ್‌

ಉದ್ಯಮಗಳ ಕಳವಳಕ್ಕೆ ಪ್ರತಿಕ್ರಿಯಿಸಿರುವ ಸಚಿವೆ ನಿರ್ಮಲಾ, “ನಾವು ಯಾವ ಉದ್ಯಮವನ್ನೂ ನಾಶ ಮಾಡುತ್ತಿಲ್ಲ’ ಎಂದಿದ್ದಾರೆ.

ಕ್ಯಾನ್ಸರ್‌ ಮತ್ತು ಅಪರೂಪದ ಕಾಯಿಲೆಗಳಿಗೆ ಬಳಸುವ ಔಷಧಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಲಾಗಿದೆ. ಖಾಸಗಿ ಬಾಹ್ಯಾಕಾಶ ಕಂಪೆನಿಗಳು ನೀಡುವ ಉಪಗ್ರಹ ಸೇವೆಗಳಿಗೂ ತೆರಿಗೆ ವಿನಾಯಿತಿ ಒದಗಿಸಲಾಗಿದೆ.

ಇದೇ ವೇಳೆ, ಸೆಸ್‌ ಆಕರ್ಷಿಸುವ ನಿಟ್ಟಿನಲ್ಲಿ ಎಸ್‌ಯುವಿಗಳ ವ್ಯಾಖ್ಯಾನವನ್ನು ಬದಲಿಸಲಾಗಿದೆ. ಪ್ರಸ್ತುತ ಎಸ್‌ಯುವಿ ಎಂದು ಕರೆಸಿಕೊಳ್ಳಲು ನಾಲ್ಕು ಮಾನದಂಡಗಳಿದ್ದವು. ಆ ವಾಹನವು “ಎಸ್‌ಯುವಿ’ ಎಂದು ಕರೆಸಿಕೊಳ್ಳಬೇಕು, ನಾಲ್ಕು ಮೀ. ಅಥವಾ ಅದಕ್ಕಿಂತ ಹೆಚ್ಚು ಉದ್ದವಿರಬೇಕು, ಎಂಜಿನ್‌ ಸಾಮರ್ಥ್ಯ 1,500 ಸಿ.ಸಿ.ಗಿಂತ ಹೆಚ್ಚಿರಬೇಕು ಮತ್ತು ಗ್ರೌಂಡ್‌ ಕ್ಲಿಯರೆನ್ಸ್‌ ಕನಿಷ್ಠ 170 ಎಂ.ಎಂ. ಇರಬೇಕು. ಈ ವ್ಯಾಖ್ಯಾನವನ್ನು ಮಂಗಳವಾರದ ಸಭೆಯಲ್ಲಿ ಬದಲಾಯಿಸಲಾಗಿದ್ದು, ಇನ್ನು ಮುಂದೆ ಕೊನೆಯ 3 ಮಾನದಂಡಗಳಿದ್ದರೆ “ಎಸ್‌ಯುವಿ’ ಎಂದು ಪರಿಗಣಿಸಲಾಗುತ್ತದೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.