![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 9, 2018, 9:35 AM IST
ಹೊಸದಿಲ್ಲಿ: ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆ ನಡೆಸುವ ಸಿಐಎಸ್ಎಫ್ ಸಿಬಂದಿ ಇನ್ನು ಬಾಯ್ತುಂಬ ನಗುವುದಿಲ್ಲ. ಬದಲಿಗೆ ಮುಗುಳ್ನಗು ಹಾಗೂ ಖಡಕ್ ಲುಕ್ನಲ್ಲೇ ನಿಮ್ಮನ್ನು ಸ್ವಾಗತಿಸುತ್ತಾರೆ.
ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಜವಾಬ್ದಾರಿ ಹೊತ್ತಿರುವ ಸಿಐಎಸ್ಎಫ್ ತನ್ನ ಕಾರ್ಯಾಚರಣೆಯಲ್ಲಿ ಕೆಲವು ಬದಲಾವಣೆ ಮಾಡಿಕೊಂಡಿದ್ದು, ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಸದ್ಯ ಸಿಐಎಸ್ಎಫ್ ಸಿಬ್ಬಂದಿ ಪ್ರಯಾಣಿಕ ಸ್ನೇಹಿಯಾಗಿದ್ದಾರೆ. ಇದರಿಂದ ಕೆಲವು ಬಾರಿ ಕಠಿಣ ನಿಯಮ ಪಾಲಿಸದೆ, ಅಪಾಯಕ್ಕೆಡೆ ಮಾಡಿಕೊಡುತ್ತಿದ್ದಾರೆ. ಹೀಗಾಗಿ ಇನ್ನು ಪ್ರಯಾಣಿಕರ ಜೊತೆ ಸ್ನೇಹದಿಂದ ವರ್ತಿಸಿದರೂ, ಭದ್ರತೆಗೆ ತೊಡಕಾಗದಂತೆ ಕಠಿಣ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ ಸದ್ಯ ಭದ್ರತಾ ಸಿಬಂದಿ ಬಾಯ್ತುಂಬ ನಕ್ಕು ಪ್ರಯಾಣಿಕರನ್ನು ಸ್ವಾಗತಿಸುತ್ತಿದ್ದಾರೆ. ಇದರ ಬದಲಿಗೆ ಸ್ವಲ್ಪವೇ ನಕ್ಕು ಸ್ವಾಗತಿಸುವುದರಿಂದ, ಕಠಿಣ ನೀತಿ ಪಾಲನೆಯ ಬಗ್ಗೆ ಜನರಿಗೆ ಮನದಟ್ಟಾಗುತ್ತದೆ ಎಂದು ಮಂಗಳವಾರ ಹೊಸದಿಲ್ಲಿಯಲ್ಲಿ ನಡೆದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸಿಐಎಸ್ಎಫ್ ಪ್ರಧಾನ ನಿರ್ದೇಶಕ ರಾಜೇಶ್ ರಂಜನ್ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.