![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 15, 2019, 9:16 AM IST
ದಿಬ್ರುಗಢ್: ಕೇಂದ್ರ ಸರಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅಸ್ಸಾಂ ರಾಜ್ಯದ ದಿಬ್ರುಗಢ್ ನಲ್ಲಿ ಹೇರಲಾಗಿರುವ ನಿಷೇಧಾಜ್ಞೆಯನ್ನು ರವಿವಾರ ಸ್ವಲ್ಪ ಮಟ್ಟಿಗೆ ಸಡಿಲಿಸಲಾಗಿದೆ.
ಪೌರತ್ವ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಪ್ರತಿಭಟನೆಗಳು ನಡೆಯುತ್ತಿದ್ದು, ಹಿಂಸಾಚಾರಗಳೂ ನಡೆದಿದ್ದವು. ರಾಜ್ಯದಲ್ಲಿ ಹಲವಾರು ಕಡೆ ರಸ್ತೆ ತಡೆ, ದಾಂಧಲೆ, ಬೆಂಕಿ ಹಚ್ಚುವ ಪ್ರಕರಣಗಳು ವರದಿಯಾಗಿದ್ದವು.
ದಿಬ್ರುಗಢ್ ನಲ್ಲಿ ರವಿವಾರ ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ನಾಲ್ಕು ಗಂಟೆಯವರೆಗೆ ನಿಷೇಧಾಜ್ಞೆ ಸಡಿಲಿಸಲಾಗಿದೆ.
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಮಸೂದೆ ಕಳೆದ ಸೋಮವಾರ ಲೋಕಸಭೆಯಲ್ಲಿ ಮತ್ತು ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಸೂದೆಗೆ ಸಹಿ ಹಾಕುವ ಮೂಲಕ ಅದು ಕಾಯ್ದೆಯಾಗಿ ರೂಪುಗೊಂಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.