Jammu and Kashmir; ಬದ್ಗಾಮ್ ಬಿಟ್ಟು ಗಂದರ್‌ಬಾಲ್‌ ಉಳಿಸಿಕೊಂಡ ಸಿಎಂ ಒಮರ್ ಅಬ್ದುಲ್ಲಾ


Team Udayavani, Oct 21, 2024, 5:53 PM IST

Omar Abdulla

ಶ್ರೀನಗರ: ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬುದ್ಗಾಮ್ ವಿಧಾನಸಭಾ ಸ್ಥಾನವನ್ನು ತೆರವು ಮಾಡಿ ಮತ್ತು ಗಂದರ್‌ಬಾಲ್‌ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಮುಬಾರಕ್ ಗುಲ್ ಸೋಮವಾರ ಸದನದಲ್ಲಿ ಘೋಷಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಅಬ್ದುಲ್ಲಾ ಎರಡೂ ಸ್ಥಾನಗಳಲ್ಲಿ ಗೆದ್ದಿದ್ದರು. ಗಂದರ್‌ಬಾಲ್‌ ಅಬ್ದುಲ್ಲಾ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲಾಗಿದೆ ಹಾಗಾಗಿ ಅದನ್ನು ಉಳಿಸಿಕೊಂಡಿದ್ದಾರೆ.

54 ರ ಹರೆಯದ ಒಮರ್ ಅಬ್ದುಲ್ಲಾರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾದ ಮೊದಲ ಅಧಿಕಾರಾವಧಿಯಲ್ಲಿ 2009 ರಿಂದ 2014 ರವರೆಗೆ ಗಂದರ್‌ಬಾಲ್‌ನಿಂದ ಶಾಸಕರಾಗಿದ್ದರು.

95 ಸದಸ್ಯ ಬಲದ ಸದನದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ನ ಬಲವು 41 ಆಗಿದೆ. ಆರು ಕಾಂಗ್ರೆಸ್ ಶಾಸಕರು, ಐವರು ಪಕ್ಷೇತರರು, ಎಎಪಿ ಮತ್ತು ಸಿಪಿಐ(ಎಂ) ನ ತಲಾ ಒಬ್ಬ ಶಾಸಕರ ಬೆಂಬಲದೊಂದಿಗೆ ಪಕ್ಷ ಸ್ಪಷ್ಟ ಬಹುಮತವನ್ನು ಹೊಂದಿದೆ.

ಬದ್ಗಾಮ್ ನಲ್ಲಿ ಉಪಚುನಾವಣೆ ನಡೆಯಬೇಕಾಗಿದೆ. ಈ ಚುನಾವಣೆಯಲ್ಲಿ ಒಮರ್ ಅವರು ಪಿಡಿಪಿ ಅಭ್ಯರ್ಥಿ ಎದುರು 18,485 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದರು. ಕ್ಷೇತ್ರವೂ ನ್ಯಾಷನಲ್ ಕಾನ್ಫರೆನ್ಸ್ ನ ಭದ್ರ ಕೋಟೆಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬದ್ಗಾಮ್ ಕ್ಷೇತ್ರ ಒಳಗೊಂಡಿರುವ ಬಾರಾಮುಲ್ಲಾ ಕ್ಷೇತ್ರದಲ್ಲಿ ಒಮರ್ ಅಬ್ದುಲ್ಲಾ ಅವರು ಜೈಲಿನಿಂದಲೇ ಪಕ್ಷೇತರನಾಗಿ ಕಣಕ್ಕಿಳಿದಿದ್ದ ಇಂಜಿನಿಯರ್ ರಶೀದ್ ಎದುರು ಆಘಾತಕಾರಿ ಸೋಲು ಅನುಭವಿಸಿದ್ದರು.

ಟಾಪ್ ನ್ಯೂಸ್

Yogeshwar

Channapatna; ಯೋಗೇಶ್ವರ್‌ಗೆ ಮಣೆ ಹಾಕಲು ಕಾಂಗ್ರೆಸ್‌ ಸಿದ್ಧ?

1-cppp

C.P.Yogeshwara ಕಿಡಿ: ರಾಜಕಾರಣಕ್ಕೆ ನಿಖಿಲ್‌ ತರಲು ಯತ್ನ, ನನಗೆ ಅನ್ಯಾಯ…

1-a-PSI

545 PSI ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

1-a-shegaji

Contractors ಬಾಕಿ 31,000 ಕೋಟಿ ರೂ. ಪಾವತಿಸದಿದ್ದರೆ ಪ್ರತಿಭಟನೆ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

BBK11: ಹನುಮಂತು ಮೇಲೆ ಮುಗಿಬಿದ್ದ ಸ್ಪರ್ಧಿಗಳು; ನನಗೆ ಆಗ್ತಾ ಇಲ್ಲ ಅಂದ ಹಳ್ಳಿಹೈದ

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!

Bollywood Actor: ಸಲ್ಮಾನ್‌ಗೆ ಬೆದರಿಕೆ ಒಡ್ಡಿದ ಬಳಿಕ ಕ್ಷಮೆ ಕೇಳಿದ ವ್ಯಕ್ತಿ!

Maharashtra: ರೈತರ ಅತಿದೊಡ್ಡ ಶತ್ರು ಬಿಜೆಪಿ, ಮಹಾ ಪರಿವರ್ತನೆ ಬೇಕಿದೆ: ಖರ್ಗೆ

Maharashtra: ರೈತರ ಅತಿದೊಡ್ಡ ಶತ್ರು ಬಿಜೆಪಿ, ಮಹಾ ಪರಿವರ್ತನೆ ಬೇಕಿದೆ: ಖರ್ಗೆ

Uttar Pradesh: ಕರ್ವಾ ಚೌತ್‌ ಭೋಜನದಲ್ಲಿ ವಿಷವಿಕ್ಕಿ ಪತಿಯನ್ನು ಕೊಂದ ಪತ್ನಿ

Uttar Pradesh: ಕರ್ವಾ ಚೌತ್‌ ಭೋಜನದಲ್ಲಿ ವಿಷವಿಕ್ಕಿ ಪತಿಯನ್ನು ಕೊಂದ ಪತ್ನಿ

Director: ಕರಣ್‌ ಜೋಹರ್‌ ಸಂಸ್ಥೆಯಲ್ಲಿ ಅದಾರ್‌ ಪೂನಾವಾಲ 1000 ಕೋಟಿ ರೂ. ಹೂಡಿಕೆ

Director: ಕರಣ್‌ ಜೋಹರ್‌ ಸಂಸ್ಥೆಯಲ್ಲಿ ಅದಾರ್‌ ಪೂನಾವಾಲ 1000 ಕೋಟಿ ರೂ. ಹೂಡಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Yogeshwar

Channapatna; ಯೋಗೇಶ್ವರ್‌ಗೆ ಮಣೆ ಹಾಕಲು ಕಾಂಗ್ರೆಸ್‌ ಸಿದ್ಧ?

1-cppp

C.P.Yogeshwara ಕಿಡಿ: ರಾಜಕಾರಣಕ್ಕೆ ನಿಖಿಲ್‌ ತರಲು ಯತ್ನ, ನನಗೆ ಅನ್ಯಾಯ…

1-a-PSI

545 PSI ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

Special Court: ವಿಶೇಷಚೇತನರ ನ್ಯಾಯಾಲಯ ತೆರೆಯಲಿದೆ ದೆಹಲಿ ಸರ್ಕಾರ

1-a-shegaji

Contractors ಬಾಕಿ 31,000 ಕೋಟಿ ರೂ. ಪಾವತಿಸದಿದ್ದರೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.