![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 12, 2019, 10:34 AM IST
ಕೋಲ್ಕತ : ಪಾಕ್ ಉಗ್ರರು ಭಾರತದ ಕರಾವಳಿಯಲ್ಲಿ ಸಮುಂದರೀ ಜಿಹಾದ್ ನಡೆಸುವರೆಂಬ ಗುಪ್ತಚರ ದಳದ ಮಾಹಿತಿಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಲ ಕರಾವಳಿಯಲ್ಲಿ ಈಗಿನ್ನು ನಡೆಯಲಿರುವ ಗಂಗಾಸಾಗರ ಮೇಳಕ್ಕೆ ಭಾರತೀಯ ತಟ ರಕ್ಷಣ ಪಡೆ ತನ್ನ ಕಣ್ಗಾವಲನ್ನು ತೀವ್ರಗೊಳಿಸಿದೆ ಎಂದು ಉನ್ನತ ಅಧಿಕಾರಿ ತಿಳಿಸಿದ್ದಾರೆ.
ಮಕರ ಸಂಕ್ರಾತಿಯ ಪರ್ವ ಸಂದರ್ಭದಲ್ಲಿ ಹೂಗ್ಲಿ ನದಿ ಮತ್ತು ಬಂಗಾಲ ಕೊಲ್ಲಿ ಸಂಗಮಿಸುವಲ್ಲಿನ ಸಾಗರ ದ್ವೀಪದಲ್ಲಿ ಪವಿತ್ರ ಸ್ನಾನ ಕೈಗೊಳ್ಳಲು ದೇಶಾದ್ಯಂತದಿಂದ ಲಕ್ಷಾಂತರ ಶ್ರದ್ಧಾಳುಗಳು ಇಲ್ಲಿಗೆ ಬರುತ್ತಾರೆ.
ಪಶ್ಚಿಮ ಬಂಗಾಲ ಕರಾವಳಿಗೆ ಪೂರ್ಣ ಭದ್ರತೆ ನೀಡುವ ನಿಟ್ಟಿನಲ್ಲಿ ಭಾರತೀಯ ತಟ ರಕ್ಷಣ ಪಡೆ (ಐಸಿಜಿ) ಹೋವರ್ ಕ್ರಾಫ್ಟ್, ಅತ್ಯಧಿಕ ವೇಗದ ಕಾವಲು ಬೋಟುಗಳು ಮತ್ತು ಇಂಟರ್ ಸೆಪ್ಟರ್ ಬೋಟುಗಳನ್ನು ಕರ್ತವ್ಯಕ್ಕೆ ನಿಯೋಜಿಸಿದೆ ಎಂದು ಅಧಿಕಾರಿ ತಿಳಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.