![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 27, 2024, 12:59 AM IST
ಕಾರಕತ್: ಎನ್ಡಿಎ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, ನ್ಯಾಯಾಧೀಶರನ್ನು ನೇಮಿಸುವ ಪ್ರಜಾ ಪ್ರಭುತ್ವ ವಿರೋಧಿ ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿ ಸಲಿದೆ ಎಂದು ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಹಾರದ ಕಾರಕತ್ನಲ್ಲಿ ಚುನಾವಣ ರ್ಯಾಲಿಯಲ್ಲಿ ಅಮಿತ್ ಶಾ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಕೊಲಿಜಿಯಂ ವ್ಯವಸ್ಥೆ ಹಲವು ದೋಷ ಹೊಂದಿದೆ. ಅದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಇದು ದಲಿತರು, ಒಬಿಸಿ ಹಾಗೂ ಮೇಲ್ಜಾತಿಗಳಲ್ಲಿನ ಬಡವರಿಗೆ ಉನ್ನತ ನ್ಯಾಯಾಂಗದಲ್ಲಿ ನ್ಯಾಯಾಧೀಶ ರಾಗುವ ಅವಕಾಶಗಳನ್ನು ಕಸಿದುಕೊಂಡಿದೆ. ನಮ್ಮ ಸುಪ್ರೀಂ ಹಾಗೂ ಹೈಕೋರ್ಟ್ನ ಪೀಠಗಳಲ್ಲಿ ಕೆಲವೇ ಕೆಲವು ವಂಶಸ್ಥರು ಪ್ರಾಬಲ್ಯದಲ್ಲಿದ್ದಾರೆ ಎಂದು ಕುಶ್ವಾಹ ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.