ದೊಡ್ಡ ಅಪರಾಧ ಮಾಡಿದ್ದರೆ ಬಂದು ನನ್ನನ್ನು ಬಂಧಿಸಿ : ಸಿಎಂ ಸೊರೇನ್ ಕಿಡಿ

ನಾಲ್ಕು ಬಾರಿ ಪರಾಭವಗೊಂಡಿರುವ ಬಿಜೆಪಿ ಸರಕಾರವು ಜಾರ್ಖಂಡ್ ನವರಿಗೆ ಹೆದರುತ್ತಿದೆ...

Team Udayavani, Nov 3, 2022, 4:01 PM IST

1-sadasd

ರಾಂಚಿ :”ನಾನು ದೊಡ್ಡ ಅಪರಾಧ ಮಾಡಿದ್ದೇನೆ, ಬಂದು ನನ್ನನ್ನು ಬಂಧಿಸಿ. ಏಕೆ ಪ್ರಶ್ನಿಸುವುದು?” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕೇಂದ್ರ ಸರಕಾರದ ವಿರುದ್ದ ಗುರುವಾರ ಕಿಡಿ ಕಾರಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಂಚಿ ಮೂಲದ ಕಚೇರಿಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಜಾರ್ಖಂಡ್ ಸಿಎಂಗೆ ಸಮನ್ಸ್ ನೀಡಿದ ನಂತರ ಈ ಹೇಳಿಕೆ ನೀಡಿದ್ದಾರೆ.

‘ಇಂದು ನಾನು ಛತ್ತೀಸ್‌ಗಢದಲ್ಲಿ ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗಿದ್ದು, ಇಡಿ ನನ್ನನ್ನು ಕರೆಸಿದೆ. ನಾನು ದೊಡ್ಡ ಅಪರಾಧ ಮಾಡಿದ್ದರೆ, ಬಂದು ನನ್ನನ್ನು ಬಂಧಿಸಿ… ಇಡಿ ಕಚೇರಿ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಜಾರ್ಖಂಡ್ ನವರಿಗೆ ಯಾಕೆ ಹೆದರುತ್ತಿದ್ದೀರೀ ?’ ಎಂದು ಸೊರೇನ್ ಕಿಡಿ ಕಾರಿದ್ದಾರೆ.

‘ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಸೊರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿ ಇಂದು ರಾಂಚಿ ಮೂಲದ ಕಚೇರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ‘ಬಿಜೆಪಿ ಸರಕಾರವು ಸಂಸ್ಥೆಗಳನ್ನು ತಪ್ಪು ದಾರಿಯಲ್ಲಿ ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ನಾಲ್ಕು ಬಾರಿ ಪರಾಭವಗೊಂಡಿರುವ ಬಿಜೆಪಿ ಸರಕಾರವು ಜಾರ್ಖಂಡ್ ನವರಿಗೆ ಹೆದರುತ್ತಿದೆ’ ಎಂದರು.

ಟಾಪ್ ನ್ಯೂಸ್

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

sebi

Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ

arrested

Jammu; ದೇಗುಲ ಧ್ವಂಸ: ಗಂಟೆಯಲ್ಲೇ ಆರೋಪಿ ಸೆರೆ

Rahul Gandhi 3

Rahul Gandhi ಅವರಿಗೇಕೆ ಹಿಂದೂಗಳೆಂದರೆ ಇಷ್ಟೊಂದು ದ್ವೇಷ?: ಬಿಜೆಪಿ ಕಿಡಿ

1-ewewqewq

BMW; ಮುಂಬೈನಲ್ಲಿ ಹಿಟ್‌-ರನ್‌:ಶಿವಸೇನೆ ಶಿಂಧೆ ಬಣದ ನಾಯಕನ ಪುತ್ರ ಸೆರೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

sebi

Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.