Marriage ವೇಳೆ ವಯಸ್ಸು ಮುಚ್ಚಿಟ್ಟ ಪತ್ನಿ ವಿರುದ್ಧ ಪತಿಯಿಂದ ದೂರು!


Team Udayavani, Jul 29, 2024, 1:46 AM IST

marriage 2

ಅಹ್ಮದಾಬಾದ್‌: ತನಗಿಂತಲೂ ತನ್ನ ಹೆಂಡತಿ ಹೆಚ್ಚು ಹಿರಿ ಯಳು ಎಂದು ಆರೋಪಿಸಿ ಗುಜ ರಾತ್‌ನ 34 ವರ್ಷದ ವ್ಯಕ್ತಿಯೊಬ್ಬರು ಆಕೆಯ ವಿರುದ್ಧ ನಂಬಿಕೆ ದ್ರೋಹ ಕೇಸ್‌ ದಾಖಲಿಸಿದ್ದಾರೆ. ಅಹ್ಮದಾಬಾದ್‌ನ ಸಖೇಜ್‌ ವ್ಯಕ್ತಿಯೊಬ್ಬರ ಹೆಂಡತಿ ಗರ್ಭ ಧರಿಸಲು ವಿಫ‌ಲವಾಗುತ್ತಿದ್ದರು.

ಈ ಹಿನ್ನೆಲೆಯಲ್ಲಿ ವ್ಯಕ್ತಿಯು ವೈದ್ಯರ ಬಳಿ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದಾರೆ. ಆಗ, ಪತ್ನಿಗೆ 40ರಿಂದ 42 ವರ್ಷ ವಯಸ್ಸಾಗಿರುವುದರಿಂದ ಸಹಜ ಗರ್ಭಧರಿಸುವುದು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನು ಕೇಳಿ ಆತನಿಗೆ ಆಘಾತವಾಗಿದ್ದು, ಮದುವೆ ಸಮಯದಲ್ಲಿ ಆಕೆ ವಯಸ್ಸು 32 ಎಂಬ ಶಾಲಾ ದಾಖಲೆಗಳನ್ನು ತೋರಿಸಲಾಗಿತ್ತು. ವಾಸ್ತವ ದಲ್ಲಿ ಆಕೆಗೆ ಹೆಚ್ಚು ವಯಸ್ಸಾಗಿದ್ದನ್ನು ಮುಚ್ಚಿಡಲಾಗಿತ್ತು. ಹಾಗಾಗಿ, ಆತ ಪತ್ನಿ, ಆಕೆಯ ಪೋಷಕರು ಮತ್ತು ಸಂಬಂಧಿಕರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.